‘ಡಾನ್ 3’ ವಿವಾದ: ಸಿನಿಮಾ ಕಾರ್ಮಿಕರ ಒಕ್ಕೂಟದಿಂದ ಸೂಪರ್‌ಸ್ಟಾರ್ ರಣವೀರ ಸಿಂಗ್‌ಗೆ ‘ಅಸಹಕಾರ’ದ ನಿಷೇಧ

ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯ್ಸ್ (FWICE) ನಟ ರಣವೀರ ಸಿಂಗ್ ವಿರುದ್ಧ ‘ಅಸಹಕಾರ’ (Non cooperation) ಆದೇಶ ಹೊರಡಿಸಿದ್ದು, ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ, ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ‘ಡಾನ್ 3’ (Don 3) … Continued

ನಾಗ್ಪುರ : ಆರ್‌ಎಸ್‌ಎಸ್ ಸ್ಥಾಪಕ ಹೆಡ್ಗೇವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ಬಾಲಿವುಡ್‌ ನಟ ರಣವೀರ ಸಿಂಗ್

ನಾಗ್ಪುರ: ಬಾಲಿವುಡ್‌ನ ಖ್ಯಾತ ನಟ ರಣವೀರ ಸಿಂಗ್ ಅವರು ಶುಕ್ರವಾರ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಪ್ರಮುಖ ಸ್ಥಳವಾದ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಇತ್ತೀಚಿನ ಚಿತ್ರ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ರಣವೀರ್ ಅವರ ಈ ಭೇಟಿ ಕುತೂಹಲ … Continued

ಕಾಂತಾರ ಮಿಮಿಕ್ರಿ ಪ್ರಕರಣ ; ನಟ ರಣವೀರ್‌ ಸಿಂಗ್‌ ಗೆ ಕರ್ನಾಟಕ ಹೈಕೋರ್ಟ್‌ ತರಾಟೆ

ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಂಧನದಿಂದ ತಾತ್ಕಾಲಿಕ ಸಮಾಧಾನ ನೀಡಿದೆಯಾದರೂ, ಅವರ ವರ್ತನೆಯ ಬಗ್ಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಸೆಲೆಬ್ರಿಟಿಯಾದ ತಕ್ಷಣ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ. ಕೋರ್ಟ್ … Continued

ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ವಾಟ್ಸಾಪ್ ನಲ್ಲಿ ಕೊಲೆ ಬೆದರಿಕೆ: ಕೋಟಿ ಕೋಟಿ ರೂಪಾಯಿಗೆ ಬೇಡಿಕೆ

ಮುಂಬೈ: ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶವೊಂದು ಬಂದಿದ್ದು, ದುಷ್ಕರ್ಮಿಗಳು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ಬೆನ್ನಲ್ಲೇ ಮುಂಬೈ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮಂಗಳವಾರ (ಫೆಬ್ರವರಿ 10) ರಣವೀರ್ ಸಿಂಗ್ ಅವರ ವಾಟ್ಸಾಪ್‌ಗೆ ವಾಯ್ಸ್ ನೋಟ್ (ಧ್ವನಿ ಸಂದೇಶ) ಮೂಲಕ ಈ … Continued

ನಿಷೇಧಿಸಿದ್ರೂ ಪಾಕಿಸ್ತಾನದಲ್ಲಿ ‘ಧುರಂಧರ್’ ಹವಾ: 12 ದಿನದಲ್ಲಿ 20 ಲಕ್ಷಕ್ಕೂ ಹೆಚ್ಚು ಸಲ ಅಕ್ರಮವಾಗಿ ಡೌನ್‌ಲೋಡ್‌…!

ನವದೆಹಲಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಧುರಂಧರ್’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಪಾಕಿಸ್ತಾನ ಮತ್ತು ಕೆಲವು ಗಲ್ಫ್ ರಾಷ್ಟ್ರಗಳು ಈ ಚಿತ್ರವನ್ನು ನಿಷೇಧಿಸಿದ್ದರೂ ಸಹ, ಚಿತ್ರದ ಜನಪ್ರಿಯತೆ ಕುಗ್ಗಿಲ್ಲ. ಬದಲಾಗಿ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ(ISI)ಗೆ ಈ ಸಿನಿಮಾ ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 1999ರ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ ಮತ್ತು … Continued

ಮಗುವಿಗೆ ಜನ್ಮ ನೀಡಿದ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ನವದೆಹಲಿ: ನಟರಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿಗೆ ಸೆಪ್ಟೆಂಬರ್ 8 ರ ಭಾನುವಾರ ಹೆಣ್ಣು ಮಗು ಜನಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಗಣೇಶನ ಹಬ್ಬದ ದಿನವಾದ ಸೆಪ್ಟೆಂಬರ್ 7 ರಂದು ಸಂಜೆ 5 ಗಂಟೆ ಸುಮಾರಿಗೆ ದೀಪಿಕಾ ಆಸ್ಪತ್ರೆಗೆ ದಾಖಲಾಗಿದ್ದರು. ನಟಿ ದೀಪಿಕಾ ಅವರನ್ನು ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. … Continued