ಅಕ್ರಮ ಚಿನ್ನ ಸಾಗಣೆ ಪ್ರಕರಣ : ನಟಿ ರನ್ಯಾ ರಾವ​ಗೆ 102.55 ಕೋಟಿ ರೂ. ದಂಡ

ಬೆಂಗಳೂರು : ಹೈ ಪ್ರೊಫೈಲ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಮತ್ತು ಇತರ ಮೂವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ನೂರಾರು ಕೋಟಿ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಮಾರ್ಚ್ 3 ರಂದು, ಸಂಸ್ಥೆ 127.3 ಕೆಜಿ ಕಳ್ಳಸಾಗಣೆ ಚಿನ್ನವನ್ನು ವಶಪಡಿಸಿಕೊಂಡ ನಂತರ ರನ್ಯಾ ಅವರನ್ನು ಬಂಧಿಸಿದೆ. … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao) ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ … Continued

4 ತಿಂಗಳಲ್ಲಿ 49 ಕೆಜಿ ಕಳ್ಳ ಸಾಗಾಣೆ ಮಾಡಿದ್ದ ನಟಿ ರನ್ಯಾ ರಾವ್‌ ; 38 ಕೋಟಿ ರೂ. ಹವಾಲಾ ವರ್ಗಾವಣೆಗೆ ಸಹ ಆರೋಪಿಗಳ ಸಹಾಯ…

ಬೆಂಗಳೂರು: ದುಬೈಯಿಂದ ಚಿನ್ನ ಅಕ್ರಮ ಕಳ್ಳ ಸಾಗಣೆ (Gold Smuggling Case) ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಕನ್ನಡ ನಟಿ ರನ್ಯಾ ರಾವ್ (Ranya Rao) ಕುರಿತಾದ ಮತ್ತಷ್ಟು ಸಂಗತಿಗಳು ಹೊರಬಿದ್ದಿವೆ. ಈ ಪ್ರಕರಣದ 3ನೇ ಆರೋಪಿ ಸಾಹಿಲ್ ಜೈನ್ ಎಂಬಾತ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತನಿಖಾಧಿಕಾರಿಗಳ ಮುಂದೆ ಅನೇಕ ಸಂಗತಿ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ನಿರಾಕರಿಸಿದೆ. ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ರನ್ಯಾ ಜಾಮೀನು ಅರ್ಜಿ ಆದೇಶವನ್ನು ಮಂಗಳವಾರ ಕಾಯ್ದಿರಿಸಿತ್ತು. ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ಬೆಂಗಳೂರಿನ 64ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶ ಈರಪ್ಪಣ್ಣ ಪವಡಿ … Continued

ನಟಿ ರನ್ಯಾ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ : ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ವಿರುದ್ಧ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮಂಗಳವಾರ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಅಕುಲ ಅನುರಾಧ … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್‍ಗೆ ‘ಕಡ್ಡಾಯ ರಜೆ’ ನೀಡಿದ ಸರ್ಕಾರ

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ಅವರ ಮಲತಂದೆ, ಕರ್ನಾಟಕದ ಡಿಜಿಪಿ ಶ್ರೇಣಿಯ ಅಧಿಕಾರಿ ರಾಮಚಂದ್ರರಾವ್ ಅವರನ್ನು ಶನಿವಾರ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಡಿಜಿಪಿ ರಾಮಚಂದ್ರರಾವ್‌ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಶುಕ್ರವಾರ ಪ್ರಕಟಿಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಕಿರಣ ಜವಳಿ ಅವರು “ಕಸ್ಟಮ್ಸ್‌ … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಮನೆ ಸೇರಿ ಬೆಂಗಳೂರಿನ ಹಲವೆಡೆ ಇ.ಡಿ. ದಾಳಿ

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಟಿ ರನ್ಯಾ ರಾವ್​ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued

ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಆದೇಶ ಮಾರ್ಚ್‌ 14ಕ್ಕೆ ಪ್ರಕಟ

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್‌ 14ಕ್ಕೆ ಪ್ರಕಟಿಸುವುದಾಗಿ ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ಬುಧವಾರ ಹೇಳಿದೆ. ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶರಾದ ವಿಶ್ವನಾಥ ಗೌಡರ ಅವರು ನಡೆಸಿದರು. ರನ್ಯಾ ಪ್ರತಿನಿಧಿಸಿದ್ದ ಹಿರಿಯ ವಕೀಲ … Continued