ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮಿ ಅವರ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರದ್ದುಪಡಿಸಿದೆ. ರಾಘವೇಶ್ವರ ಭಾರತೀ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ 2024ರ ಜೂನ್‌ 11ರಂದು ಕಾಯ್ದಿರಿಸಿದ್ದ ಆದೇಶವನ್ನು ಸುಮಾರು ಎಂಟು ತಿಂಗಳ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು … Continued

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ. ಪೀಠವು ಸಂಕ್ಷಿಪ್ತ ವಿಚಾರಣೆಯ ನಂತರ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದೆ. ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ, … Continued

ಪ್ರಜ್ವಲ್ ರೇವಣ್ಣ ಮೂರು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. … Continued

ಅತ್ಯಾಚಾರ ಆರೋಪದ ಪ್ರಕರಣ ; ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ನೀಡಿದೆ. ಇದೇ ಪ್ರಕರಣದಲ್ಲಿ ಇತರೆ ಮೂವರು ಆರೋಪಿಗಳಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ. ಮಾಜಿ ಸಚಿವ ಮುನಿರತ್ನ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು … Continued

ಲೈಂಗಿಕ ದೌಜರ್ನ್ಯದ ಆರೋಪ : ನಟ-ಶಾಸಕ ಎಂ.ಮುಖೇಶ ಬಂಧನ

 ತಿರುವನಂತಪುರಂ :  ಮಲೆಯಾಳಂನ ಸಿನೆಮಾ ಉದ್ಯಮವನ್ನು ವ್ಯಾಪಿಸಿರುವ ಮೀಟೂ ಪ್ರಕರಣಗಳ ಇತ್ತೀಚಿನ ಅಲೆಯಲ್ಲಿ ಸಿಪಿಐ(ಎಂ) ಶಾಸಕ ಎಂ ಮುಖೇಶ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಾಜಿ ನಟಿಯೊಬ್ಬರು ಮಲಯಾಳಂ ನಟ-ರಾಜಕಾರಣಿಯ ಮೇಲೆ ಅತ್ಯಾಚಾರದ ಆರೋಪವನ್ನು ಮಾಡಿದ್ದರು, ಅದರ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದಾಗ್ಯೂ, ಅವರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ನಿರೀಕ್ಷಣಾ … Continued

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರದ ಆರೋಪ‌ದ ಪ್ರಕರಣದಲ್ಲಿ ಬಿಜೆಪಿ ಶಾಸಕ‌ ಮುನಿರತ್ನ ಅವರಿಗೆ ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಶನಿವಾರ ಆದೇಶಿಸಿದೆ. ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ‌ ಅನುಸಾರ ಮುನಿರತ್ನ ಅವರನ್ನು … Continued

ಅತ್ಯಾಚಾರ ಆರೋಪ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಕಾಯ್ದಿರಿಸಿದೆ. ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದಾರೆ. ಉಳಿದಂತೆ ಮತ್ತೊಂದು ಅತ್ಯಾಚಾರ ಎಸಗಿರುವ ಆರೋಪ ಮತ್ತು ಅಶ್ಲೀಲ ವೀಡಿಯೊ ಹಂಚಿಕೆಯ ಸಂಬಂಧ ದಾಖಲಾಗಿರುವ ಎರಡು ಪ್ರತ್ಯೇಕ … Continued

ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಪ್ರಜ್ವಲ್‌ ರೇವಣ್ಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಮಂಗಳವಾರ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಬುಧವಾರ ಪ್ರಕಟಿಸಿದ್ದಾರೆ. ಪ್ರಜ್ವಲ್‌ … Continued

ಅತ್ಯಾಚಾರ ಆರೋಪದ ಪ್ರಕರಣ: ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಳಗ್ಗೆ ಜರ್ಮನಿಯಿಂದ ವಾಪಸ್ಸಾಗುವಾಗ ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಅವರನ್ನು ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ಕಸ್ಟಡಿಗೆ ನೀಡಿದೆ. ಬಂಧಿತ ಪ್ರಜ್ವಲ್‌ ಅವರನ್ನು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ವಿಶೇಷ ಮ್ಯಾಜಿಸ್ಟ್ರೇಟ್‌ ಕೆ.ಎನ್‌. ಶಿವಕುಮಾರ … Continued

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಬಿಜೆಪಿ ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ

ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹೊತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಒಂಬತ್ತು ವರ್ಷಗಳ ಬಳಿಕ 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ವಿಧಾನಸಭೆಯಿಂದ ಅನರ್ಹತೆಯಾಗುವ ಭೀತಿ ಎದುರಿಸುತ್ತಿದ್ದಾರೆ. ಈ ಅಪರಾಧವು 2014 ರಲ್ಲಿ ನಡೆದಿದ್ದು, ದೂರು ದಾಖಲಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಶಾಸಕರು ಕುಟುಂಬಕ್ಕೆ ಒತ್ತಡ ಮತ್ತು … Continued