ವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನ

ನಾಗಪುರ: ವಾಯುಪಡೆ (ಏರ್‌ಫೋರ್ಸ್) ಸಿಬ್ಬಂದಿಯೊಬ್ಬರ ಪತ್ನಿಗೆ ಆಕೆಯ ಹಳೆಯ ಸಹಪಾಠಿ ಮತ್ತು ಆತನ ಕಡೆಯವರು ಸೇರಿ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ, ಬ್ಲ್ಯಾಕ್‌ಮೇಲ್, ಮಾಟಮಂತ್ರ ಹಾಗೂ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ನಾಗಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪುರ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. … Continued

ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು “ಆಸಿಡ್ ದಾಳಿ” ಎಂಬ ಕಟ್ಟುಕಥೆ : ಸುಳ್ಳು ದೂರಿನ ಹಿಂದಿನ ಬೃಹನ್ನಾಟಕ ಬಯಲು…!

ನವದೆಹಲಿ: ಲೈಂಗಿಕ ದೌರ್ಜನ್ಯ, ಪೊಲೀಸ್ ದೂರು, ಶೌಚಾಲಯ ಕ್ಲೀನರ್‌ನಿಂದ ಸುಟ್ಟ ಗಾಯಗಳು, ವ್ಯಕ್ತಿಯೊಬ್ಬ ಹಿಂಬಾಲಿಸಿದ್ದಾನೆ (Stalker) ಎಂಬ ಕಟ್ಟು ಕಥೆ, ಮತ್ತು ಇವೆಲ್ಲದರ ನಾಟಕ ಕೊನೆಗೂ ಬಯಲು. ಇವೆಲ್ಲ ದೆಹಲಿಯ ಆಸಿಡ್ ದಾಳಿ ಎಂಬ ಪ್ರಕರಣದ ಕಟ್ಟುಕತೆಯ ಪ್ರಮುಖ ಅಂಶಗಳು. ಈ”ಆಸಿಡ್ ದಾಳಿ” ಪ್ರಕರಣದ ತಿರುವುಗಳು ನಿಜಕ್ಕೂ ಬೆಚ್ಚಿ ಬೀಳಿಸುವಂತಿವೆ. ಕೊನೆಗೆ ಇದು ಆಸಿಡ್ ದಾಳಿಯೇ … Continued

ಅತ್ಯಾಚಾರ ಪ್ರಕರಣ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ದುಷ್ಕೃತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಜೈಲು ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದಾರೆ. ಬಾರ್‌ & ಬೆಂಚ್‌ ವರದಿ ಪ್ರಕಾರ, ವಕೀಲ ಬಸವರಾಜ ಸಪ್ಪಣ್ಣವರ ಮೂಲಕ ಕ್ರಿಮಿನಲ್‌ … Continued

ಜೈಲಿನೊಳಗೆ ಗ್ರಂಥಾಲಯ ಗುಮಾಸ್ತರಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೆಲಸ ; ದಿನಕ್ಕೆ ಸಂಬಳ…

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಗ್ರಂಥಾಲಯ ಗುಮಾಸ್ತರಾಗಿ ಕೆಲಸ ಮಾಡಲು ನಿಯೋಜಿಸಲಾಗಿದೆ, ಅಲ್ಲಿ ಅವರು ದಿನಕ್ಕೆ 522 ರೂ. ಗಳಿಸುತ್ತಾರೆ. ಅವರ ಪ್ರಮುಖ ಜವಾಬ್ದಾರಿಗಳಲ್ಲಿ ಇತರ ಕೈದಿಗಳಿಗೆ ಪುಸ್ತಕಗಳನ್ನು ನೀಡುವುದು ಮತ್ತು … Continued

ಅತ್ಯಾಚಾರ ಆರೋಪದ ಮೇಲೆ ಇಂಗ್ಲೆಂಡಿನಲ್ಲಿ ಪಾಕಿಸ್ತಾನ ಕ್ರಿಕೆಟಿಗ ಹೈದರ್ ಅಲಿ ಬಂಧನ

ಅತ್ಯಾಚಾರ ಆರೋಪದ ಮೇಲೆ ಪಾಕಿಸ್ತಾನದ ಕ್ರಿಕೆಟರ್‌ ಹೈದರ್ ಅಲಿಯನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈತನನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಪೊಲೀಸರ ಪ್ರಕಾರ, ಈ ದುರದೃಷ್ಟಕರ ಘಟನೆ ಜುಲೈ 23, 2025 ರಂದು ಮ್ಯಾಂಚೆಸ್ಟರ್‌ನ ಆವರಣದಲ್ಲಿ ನಡೆದಿದೆ ಎನ್ನಲಾಗಿದೆ. 24 ವರ್ಷದ ಹೈದರ್ ಅಲಿಯನ್ನು ಆಗಸ್ಟ್ 4 ರಂದು ಪೊಲೀಸರು ಹೋವ್‌ನಲ್ಲಿ … Continued

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇ ಗೌಡ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುರುವಾರ ಕೋರ್ಟ್‌ ಪ್ರಜ್ವಲ್‌ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಶನಿವಾರ ಶಿಕ್ಷೆಯ ಪ್ರಮಾಣ ಶಿಕ್ಷೆಯ ಪ್ರಮಾಣ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಕಣ್ಣೀರು ಹಾಕಿದ್ದಾರೆ. ಮಧ್ಯಾಹ್ನದಿಂದ ಮಾಜಿ ಪ್ರಧಾನಿ ಟಿವಿ ನೋಡುತ್ತಲೇ … Continued

ಅತ್ಯಾಚಾರ ಪ್ರಕರಣ | ಪ್ರಜ್ವಲ್‌ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು : ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಆಗಸ್ಟ್ 1) ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ತೀರ್ಪು ಪ್ರಕಟಿಸಿದರು. ನಾಳೆ, … Continued

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ; ಕಾಂಗ್ರೆಸ್ ವಿದ್ಯಾರ್ಥಿ ಘಟಕದ ನಾಯಕನ ಬಂಧನ

ಭುವನೇಶ್ವರ: 19 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾ ಪೊಲೀಸರು ಭಾನುವಾರ ತಡರಾತ್ರಿ ಕಾಂಗ್ರೆಸ್‌ ವಿದ್ಯಾರ್ಥಿ ಘಟಕವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ರಾಜ್ಯ ಘಟಕದ ಅಧ್ಯಕ್ಷ ಉದಿತ್ ಪ್ರಧಾನ ಅವರನ್ನು ಬಂಧಿಸಿದ್ದಾರೆ. 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಾರ್ಚ್‌ನಲ್ಲಿ ಹೋಟೆಲ್ ಕೋಣೆಯಲ್ಲಿ ಉದಿತ್‌ ಪ್ರಧಾನ ತನಗೆ ಮಾದಕ ದ್ರವ್ಯ … Continued

ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಪ್ರಜ್ವಲ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ. ಎರಡನೇ ಬಾರಿಗೆ ಜಾಮೀನು ಕೋರಿ ಪ್ರಜ್ವಲ್‌ … Continued

“ಅವಳು ಅಲ್ಲಿಗೆ ಹೋಗಿದ್ಯಾಕೆ ?”: ಭಾರಿ ವಿವಾದ ಸೃಷ್ಟಿಸಿದ ಕೋಲ್ಕತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರದ ಬಗ್ಗೆ ಟಿಎಂಸಿ ಶಾಸಕನ ಹೇಳಿಕೆ

ಕೋಲ್ಕತಾ : ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ತೃಣಮೂಲ ಕಾಂಗ್ರೆಸ್‌ ಶಾಸಕ ಮದನ್ ಮಿತ್ರಾ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. “ಆ ಹುಡುಗಿ ಅಪರಾಧ ನಡೆದ ಸ್ಥಳಕ್ಕೆ ಹೋಗದಿದ್ದರೆ ಇದು ಸಂಭವಿಸುತ್ತಿರಲಿಲ್ಲ. ಅವಳು ಯಾರಿಗಾದರೂ ಮಾಹಿತಿ ನೀಡಿದ್ದರೆ ಅಥವಾ ಇಬ್ಬರು ಸ್ನೇಹಿತರನ್ನು … Continued