ಪ್ರೇಮಿ ವಿರುದ್ಧ ಅತ್ಯಾಚಾರ ಪ್ರಕರಣ : ಸಾಕ್ಷ್ಯ ಹೇಳಲು ನಿರಾಕರಿಸಿದ ಗರ್ಭಿಣಿ ಮಗಳನ್ನು ಸಾಯಿಸಿದ ಪೋಷಕರು

ಮುಜಫ್ಫರನಗರ: ತನ್ನ ಪ್ರೇಮಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ನಿರಾಕರಿಸಿದ ಕಾರಣಕ್ಕೆ ಎಂಟು ತಿಂಗಳ ಗರ್ಭಿಣಿಯನ್ನು ಆಕೆಯ ಪೋಷಕರೇ ಕತ್ತು ಹಿಸುಕಿ ಸಾಯಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪ್ರೇಮಿಯ ವಿರುದ್ಧ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯ ಹೇಳಲು ಆಕೆ ನ್ಯಾಯಾಲಯಕ್ಕೆ ಹಾಜರಾಗುವ ಮುನ್ನ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು … Continued

ಅತ್ಯಾಚಾರ ಪ್ರಕರಣ: ಖ್ಯಾತ ಮಲಯಾಳಂ ನಟ ವಿಜಯಬಾಬು ವಿರುದ್ಧ ಬಂಧನದ ವಾರಂಟ್‌

ತಿರುವನಂತಪುರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂನ ಖ್ಯಾತ ನಟ ವಿಜಯಬಾಬು ಅವರಿಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ. ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಲೈಂಗಿಕ ಬಳಸಿಕೊಂಡು ವಂಚಿಸಿದ್ದಾರೆಂದು ಮಹಿಳೆಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಹಿಳೆ ದೂರು ನೀಡಿದ್ದಾಗಿನಿಂದಲೂ ನಟ ವಿಜಯ್ ತಲೆ ಮರೆಸಿಕೊಂಡಿದ್ದಾರೆ. ನಟನನ್ನು ಬಂಧಿಸುವಂತೆ ಎನಾರ್ಕುಲಂನ ಕೋರ್ಟ್ ರೆಕಾರ್ಡ್ ಕಾರ್ನರ್ ನೋಟಿಸ್ ಅನ್ನು … Continued