ಆಘಾತಕಾರಿ ಘಟನೆ: ಅತ್ಯಾಚಾರ ಆರೋಪಿ ಜೊತೆ ಅತ್ಯಾಚಾರ ಸಂತ್ರಸ್ತೆಯನ್ನೂ ಹಗ್ಗಗಳಿಂದ ಕಟ್ಟಿ ಮೆರವಣಿಗೆ..!

ಅಲಿರಾಜ್‌ಪುರ: ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಅಲಿರಾಜ್‌ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯೊಬ್ಬಳ ಮೇಲೆ 21 ವರ್ಷದ ಯುವಕ ಭಾನುವಾರ ಅತ್ಯಾಚಾರ ಎಸಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆರೋಪಿ ಮತ್ತು ಅತ್ಯಾಚಾರ ಸಂತ್ರಸ್ತೆ ಇಬ್ಬರನ್ನೂ ಹಗ್ಗಗಳಿಂದ ಕಟ್ಟಿ, ಥಳಿಸಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಆಘಾತಕಾರಿ ಘಟನೆ ವರದಿಯಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಈ … Continued

ಅತ್ಯಾಚಾರ ಸಂತ್ರಸ್ತೆ ಬಳಿ ಲೈಂಗಿಕ ಸಹಕಾರ ಕೇಳಿದ ರಾಜಸ್ಥಾನ್ ಎಸಿಪಿ ವಜಾ

ಜೈಪುರ: ಜೈಪುರದಲ್ಲಿ ಅತ್ಯಾಚಾರ ಸಂತ್ರಸ್ತೆಯಿಂದ ಲಂಚವಾಗಿ ಲೈಂಗಿಕ ಸಹಕಾರ ಕೇಳಿದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅವರನ್ನು ಗೆಹ್ಲೋಟ್ ಸರ್ಕಾರ ಮಂಗಳವಾರ ವಜಾ ಮಾಡಿದೆ. ಎಸಿಪಿ ಕೈಲಾಶ್ ಬೊಹ್ರಾ ಭಾನುವಾರ ತಮ್ಮ ಕಚೇರಿ ಆವರಣದಲ್ಲಿ ಅತ್ಯಾಚಾರದಿಂದ ಬದುಕುಳಿದದವಳ ಮೇಲೆ ಲೈಂಗಿಕ ಪ್ರಗತಿ ಸಾಧಿಸಿದಾಗ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. … Continued

ಅತ್ಯಾಚಾರ ಸಂತ್ರಸ್ತೆಗೆ ೨೬ ವಾರಗಳ ನಂತರ ಗರ್ಭಪಾತ ಸುರಕ್ಷಿತವೇ: ವರದಿ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ೧೪ ವರ್ಷದ ಅತ್ಯಾಚಾರ ಸಂತ್ರಸ್ತೆಗೆ, ಗರ್ಭಧಾರಣೆಯಾದ 26 ವಾರಗಳ ನಂತರ ಗರ್ಭಪಾತ ಮಾಡುವುದು ಅವಳಿಗೆ ಸುರಕ್ಷಿತವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹರಿಯಾಣದ ಕರ್ನಾಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯು ವೈದ್ಯಕೀಯ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ, ಎ.ಎಸ್.ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠವು, ಈ ಪ್ರಕರಣಕ್ಕೆ … Continued

ಅತ್ಯಾಚಾರದ ಆರೋಪಿಗೆ ಬಾಧಿತ ಹುಡುಗಿ ಮದುವೆಯಾಗುತ್ತೀಯಾ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಯುವತಿಯನ್ನು ಹಲವು ಬಾರಿ ಬಲಾತ್ಕಾರ ಮಾಡಿದ ಆರೋಪ ಎದುರಿಸುತ್ತಿರುವ ಸರಕಾರಿ ಉದ್ಯೋಗಿಯಾಗಿರುವ ಆರೋಪಿಗೆ ಸರ್ವೋಚ್ಚ ನ್ಯಾಯಾಲಯವು ಬಾಧಿತ ಹುಡುಗಿಯನ್ನು ಮದುವೆಯಾಗುತ್ತೀಯಾ? ಎಂದು ಪ್ರಶ್ನಿಸಿದೆ. ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ ಆರೋಪಿಗೆ “ನೀನು ಸರಕಾರಿ ಉದ್ಯೋಗಿಯಾಗಿ ಯುವತಿಯನ್ನು ಬಲತ್ಕಾರ ಮಾಡುವ ಮುಂಚೆ ವಿಚಾರ ಮಾಡಬೇಕಿತ್ತು. ಅವಳನ್ನು ಮದುವೆಯಾಗುವಂತೆ ನಾವು ನಿನಗೆ ಒತ್ತಾಯ ಮಾಡುವುದಿಲ್ಲ. ನಿನಗೆ ಅವಳನ್ನು … Continued