19 ವರ್ಷದ ಯುವತಿ ಮೇಲೆ ಅತ್ಯಾಚಾರ ಪ್ರಕರಣ ; ದಿಗಂಬರ ಜೈನಮುನಿಗೆ 10 ವರ್ಷ ಜೈಲು ಶಿಕ್ಷೆ

ಸೂರತ್‌ : ಗುಜರಾತಿನ ಸೂರತ್‌ನ ಸೆಷನ್ಸ್ ನ್ಯಾಯಾಲಯವು 2017 ರಲ್ಲಿ 19 ವರ್ಷದ ಹುಡುಗಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ ದಿಗಂಬರ ಪಂಗಡದ ಸನ್ಯಾಸಿ ಶಾಂತಿಸಾಗರಜಿ ಮಹಾರಾಜಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ತಪ್ಪಿತಸ್ಥ ಸನ್ಯಾಸಿಗೆ 25,000 ರೂಪಾಯಿ ದಂಡವನ್ನೂ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎ.ಕೆ. ಶಾಂತಿಸಾಗರಜಿ ಮಹಾರಾಜ … Continued

ಇಸ್ರೇಲಿ ಪ್ರವಾಸಿ, ಹೋಂ ಸ್ಟೇ ಮಾಲೀಕಳ ಮೇಲೆ ಅತ್ಯಾಚಾರ ; ನಾಲೆಗೆ ತಳ್ಳಿದ್ದ ಒಡಿಶಾದ ಪ್ರವಾಸಿಗನ ಮೃತದೇಹ ಪತ್ತೆ

ಕೊಪ್ಪಳ: ಗುರುವಾರ ರಾತ್ರಿ ಕರ್ನಾಟಕದ ಹಂಪಿ ಬಳಿ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂಸ್ಟೇ ಮಾಲೀಕರು ಸೇರಿದಂತೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಸಹಚರರ ಮೇಲೂ ದಾಳಿಕೋರರು ಹಲ್ಲೆ ನಡೆಸಿ ನಂತರ ಅವರನ್ನು ಕಾಲುವೆಗೆ ಎಸೆದಿದ್ದಾರೆ. ಇಂದು, ಶನಿವಾರ ಬೆಳಗ್ಗೆ ಕಾಲುವೆ ನೀರಿನಲ್ಲಿ ಒಬ್ಬರ … Continued

ಪೊಲೀಸ್‌ ಠಾಣೆಯಿಂದ 100 ಮೀ. ದೂರದಲ್ಲಿ ಬಸ್‌ನೊಳಗೆ ಮಹಿಳೆ ಮೇಲೆ ಅತ್ಯಾಚಾರ

ಪುಣೆ: ಇಲ್ಲಿನ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮಂಗಳವಾರ ಮುಂಜಾನೆ 26 ವರ್ಷದ ಮಹಿಳೆಯೊಬ್ಬರ ಮೇಲೆ ಬಸ್ಸಿನೊಳಗೆ ಅತ್ಯಾಚಾರ ಮಾಡಲಾಗಿದೆ. ಈ ಘಟನೆ ಪೊಲೀಸ್ ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ನಡೆದಿದೆ. ಆರೋಪಿಯನ್ನು ದತ್ತಾತ್ರೇಯ ರಾಮದಾಸ ಎಂದು ಹೆಸರಿಸಲಾಗಿದೆ. ಆತನನ್ನು ಸಿಸಿಟಿವಿ ಫೀಡ್ ಮೂಲಕ ಗುರುತಿಸಲಾಗಿದೆ – ಆದರೆ ಇನ್ನೂ … Continued

ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವೀಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತರಾಗಿದ್ದಾರೆ. ಇನ್ನೊಬ್ಬ ಕೌತುಬ್ ಬಾಬುಸಾಬ್ ಬಡಿಗೇರ್ ತಲೆಮರೆಸಿಕೊಂಡಿದ್ದಾನೆ. ಮೂವರ … Continued

5 ವರ್ಷಗಳಿಂದ 60 ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ: ಅಪ್ರಾಪ್ತೆ ಅಥ್ಲೀಟ್ ಆರೋಪ ; 15 ಜನರ ಬಂಧನ

ಪತನಂತಿಟ್ಟ: 18 ವರ್ಷದ ಕ್ರೀಡಾಪಟುವಿನ ಮೇಲೆ ಐದು ವರ್ಷಗಳಿಗೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ಕ್ಕೂ ಹೆಚ್ಚು ವ್ಯಕ್ತಿಗಳ ವಿರುದ್ಧ ಪತನಂತಿಟ್ಟ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ ನಂತರ ಕೇರಳದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕೇರಳ ಪೊಲೀಸರು ಶುಕ್ರವಾರ ಆಕೆಯ ತರಬೇತುದಾರರು ಮತ್ತು ಸಹ ಕ್ರೀಡಾಪಟುಗಳ ವಿರುದ್ಧ ನಾಲ್ಕು … Continued

ಅತ್ಯಾಚಾರ ಸಂತ್ರಸ್ತೆ ಕೊಲೆ ಮಾಡಿದ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ; ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಬಳಸಿ ಪ್ರಕರಣ ಭೇದಿಸಿದ ಪೊಲೀಸರು..!

 ಭುವನೇಶ್ವರ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಕೊಂದು ದೇಹವನ್ನು ತುಂಡು ಮಾಡಿ ದೇಹದ ಭಾಗಗಳನ್ನು ವಿವಿಧೆಡೆ ಎಸೆದಿರುವ ಘಟನೆ ಒಡಿಶಾದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಪೊಲೀಸರು ಆರಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಪ್ರಕರಣ ಭೇದಿಸಿದ್ದಾರೆ..! ಪೊಲೀಸರ ಪ್ರಕಾರ, ಆರೋಪಿಯನ್ನು ಕುನು ಕಿಸನ್‌ (24) ಎಂದು ಗುರುತಿಸಲಾಗಿದ್ದು, … Continued

ಒಂದು ತಿಂಗಳಲ್ಲಿ 5 ಕೊಲೆ ; ರೈಲು ಪ್ರಯಾಣಿಕರೇ ಟಾರ್ಗೆಟ್‌ : ಊರಿಂದ ಊರಿಗೆ ಅಲೆಯುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದೇ ರೋಚಕ…!

ಅಹಮದಾಬಾದ್‌ : ಒಂದು ತಿಂಗಳ ಅಂತರದಲ್ಲಿ ಐವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ರೈಲು ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ಅವರನ್ನು ಕೊಲೆ ಮಾಡಿ ಪರಾರಿಯಾಗಿ ಊರಿಂದ ಊರಿಗೆ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದೇ ರೋಚಕ. ಬಂಧಿತನನ್ನು ಹರಿಯಾಣದ ರೋಟಕ್‌ ನಿವಾಸಿ ರಾಹುಲ್‌ ಕರವೀರ ಜಾಟ್‌ ಎಂದು ಗುರುತಿಸಲಾಗಿದೆ. ಗುಜರಾತ್‌ನಲ್ಲಿ … Continued

ನೀಟ್‌ (NEET) ಆಕಾಂಕ್ಷಿ ವಿದ್ಯಾರ್ಥಿನಿ ಅಪಹರಿಸಿ, ಇಬ್ಬರು ಕೋಚಿಂಗ್ ಶಿಕ್ಷಕರಿಂದ 6 ತಿಂಗಳ ಕಾಲ ಅತ್ಯಾಚಾರ, ಬ್ಲ್ಯಾಕ್‌ ಮೇಲ್

ಕಾನ್ಪುರ : ಪ್ರಮುಖ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ತಯಾರಿಗೆ ತರಬೇತಿ ಪಡೆಯಲು ಬಂದಿದ್ದ ಫತೇಪುರದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಲ್ಯಾಣಪುರ ಪೊಲೀಸ್ ಠಾಣೆಯನ್ನು ಆಕೆ ಸಂಪರ್ಕಿಸಿದ ನಂತರ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು … Continued

ಟ್ರೇನಿ ಸೇನಾ ಅಧಿಕಾರಿಗಳ ಮೇಲೆ ದಾಳಿ-ಹಲ್ಲೆ ; ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ ತಡರಾತ್ರಿ ಇಬ್ಬರು ಯುವ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು, ಅವರ ಸ್ನೇಹಿತೆಯ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ದರೋಡೆ ಮಾಡುವ ಉದ್ದೇಶದಿಂದ ವಿಹಾರಕ್ಕೆ ಹೊರಟಿದ್ದ ಗುಂಪಿನ ಮೇಲೆ ದಾಳಿ ನಡೆಸಿದ್ದು, ದಾಳಿಕೋರರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಅವರಲ್ಲಿ ಒಬ್ಬ ಕ್ರಿಮಿನಲ್ … Continued

ಅಸ್ವಸ್ಥ, ಗಂಭೀರ, ಆತ್ಮಹತ್ಯೆ..’: ಅತ್ಯಾಚಾರ-ಕೊಲೆಯಾದ ವೈದ್ಯೆ ಪೋಷಕರಿಗೆ ಆರ್‌ಜಿ ಕರ್ ಆಸ್ಪತ್ರೆಯಿಂದ ಮಾಡಿದ 3 ಫೋನ್‌ ಕರೆಗಳ ವಿವರ ಬಹಿರಂಗ…!

ಕೋಲ್ಕತ್ತಾ : ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯ ವಿದ್ಯಾರ್ಥಿನಿಯ ತಂದೆ-ತಾಯಿಗೆ, ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಆಗಸ್ಟ್‌ 9ರ ಬೆಳಿಗ್ಗೆ ಮಾಡಿದ್ದು ಎನ್ನಲಾದ ದೂರವಾಣಿ ಕರೆಯ ವಿವರಗಳು ಗುರುವಾರ ಬಹಿರಂಗವಾಗಿವೆ. ಆಗಸ್ಟ್ 9 ರ ಬೆಳಿಗ್ಗೆ, ಅರ್ಧ ಗಂಟೆಯೊಳಗೆ ಮೂರು ಕರೆಗಳು ಅವರ ಹತ್ಯೆಗೀಡಾದ ವೈದ್ಯೆಯ ಕುಟುಂಬದ ಪುಟ್ಟ ಪ್ರಪಂಚವನ್ನು ಛಿದ್ರಗೊಳಿಸಿದವು. ಕೋಲ್ಕತ್ತಾ ಆಸ್ಪತ್ರೆಯಲ್ಲಿ … Continued