ಆಘಾತಕಾರಿ…: ಹೋಮ್‌ಸ್ಟೇ ಉದ್ಯೋಗಿಗೆ ಬಲವಂತವಾಗಿ ಸಾರಾಯಿ ಕುಡಿಸಿ, ಥಳಿಸಿ ಸಾಮೂಹಿಕ ಅತ್ಯಾಚಾರ : ಮಹಿಳೆ ಸೇರಿ ಐವರ ಬಂಧನ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಐವರು ದುಷ್ಕರ್ಮಿಗಳು ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯಪಾನ ಮಾಡಿಸಿ, ಆಕೆಗೆ ಥಳಿಸಿ ಹೋಮ್‌ಸ್ಟೇನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಭಯಾನಕ ಘಟನೆ ವರದಿಯಾಗಿದೆ. ತನ್ನ ಸ್ನೇಹಿತ ಹಾಗೂ ಇತರೆ ಕೆಲವರು ಬಲವಂತವಾಗಿ ತನಗೆ ಮದ್ಯಪಾನ ಮಾಡಿಸಿದ್ದು, ಬಳಿಕ ಕೊಠಡಿಯೊಂದಕ್ಕೆ ಎಳೆದೊಯ್ದರು. ಅದಕ್ಕೆ ವಿರೋಧಿಸಲು ಪ್ರಯತ್ನಿಸಿದಾಗ ಕೆಲವರು ಥಳಿಸಿದರು ಎಂದು ಅತ್ಯಾಚಾರಕ್ಕೆ … Continued

ಅತ್ಯಾಚಾರ, ಲೂಟಿ, ಡಕಾಯಿತಿ, ಜೈಲಿಗೆ ಹೋಗುವುದರಲ್ಲಿ ಮುಸ್ಲಿಮರು ನಂಬರ್ 1′ : ವಿವಾದಕ್ಕೆ ಕಾರಣವಾದ ಅಸ್ಸಾಂ ರಾಜಕಾರಣಿ ಬದ್ರುದ್ದೀನ್ ಅಜ್ಮಲ್ ಹೇಳಿಕೆ

ದಿಸ್ಪುರ: ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ದರೋಡೆ, ಅತ್ಯಾಚಾರ, ಕೊಲೆ, ಈವ್ ಟೀಸಿಂಗ್ ಮತ್ತು ಜೈಲಿಗೆ ಹೋಗುವಂತಹ ಅಪರಾಧಗಳ ವಿಷಯದಲ್ಲಿ ಮುಸ್ಲಿಮರು “ನಂ 1” ಎಂದು ಹೇಳಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಉದ್ಯಮಿ ಹಾಗೂ ರಾಜಕಾರಣಿಯಾಗಿರುವ ಅವರು, ಮುಸ್ಲಿಮರಲ್ಲಿ ಶಿಕ್ಷಣದ ಕೊರತೆಯಿಂದಾಗಿ ಅವರಲ್ಲಿ ಅಪರಾಧಗಳ ಪ್ರಮಾಣ ಹೆಚ್ಚುತ್ತಿದೆ … Continued

1992ರ ವಚಾತಿ ಅತ್ಯಾಚಾರ, ದೌರ್ಜನ್ಯ ಪ್ರಕರಣ : 215 ಅರಣ್ಯ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡಿದ್ದ ಶಿಕ್ಷೆ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: 1992ರಲ್ಲಿ ಧರ್ಮಪುರಿ ಜಿಲ್ಲೆಯ ವಚತಿ ಗ್ರಾಮದಲ್ಲಿ ಆದಿವಾಸಿಗಳ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣದಲ್ಲಿ ತಮಿಳುನಾಡಿನ ಅರಣ್ಯ ಮತ್ತು ಕಂದಾಯ ಇಲಾಖೆಗಳ ಮಾಜಿ ಸಿಬ್ಬಂದಿ ಸೇರಿದಂತೆ 215 ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. 215 ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆಯ ವಿರುದ್ಧ 2011 ರಿಂದ ಬಾಕಿ ಉಳಿದಿರುವ ಕ್ರಿಮಿನಲ್ ಮೇಲ್ಮನವಿಗಳ ಕುರಿತು … Continued

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ ರಾವ್‌ ಖುಲಾಸೆಗೊಳಿಸಿದ ನ್ಯಾಯಾಲಯ

ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಸಿಆರ್‌ಪಿಸಿ ಸೆಕ್ಷನ್‌ 235(1)ರ ಅಡಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು 50ನೇ ಹೆಚ್ಚುವರಿ ಸತ್ರ ನ್ಯಾಯಾಧೀಶರಾದ ಸಿ ಬಿ ಸಂತೋಷ … Continued

ಅತ್ಯಾಚಾರ, ಕೊಲೆ ಪ್ರಕರಣ: ಬಾಲಾಪರಾಧಿಯಾಗಿದ್ದರೂ 19 ವರ್ಷ ಜೈಲಿನಲ್ಲೇ ಕಳೆದ ವ್ಯಕ್ತಿಯ ಬಿಡುಗಡೆಗೆ ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಯನ್ನು ಬಾಲಾಪರಾಧಿ ಎಂದು ಘೋಷಿಸಲಾಗಿದ್ದರೂ ಸುಮಾರು 19 ವರ್ಷಗಳಿಂದ ಜೈಲಿನಲ್ಲಿದ್ದ ಆತನನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ವಿ ರಾಮಸುಬ್ರಮಣಿಯನ್ ಅವರ ಪೀಠವು ಘಟನೆ ನಡೆದ ಸಮಯದಲ್ಲಿ ಜಾರಿಯಲ್ಲಿದ್ದ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, … Continued

ಜಮೀರ್ ಹೇಳಿಕೆಯನ್ನು ಕಾಂಗ್ರೆಸ್‌ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು ಕೇಳ್ತೇನೆ:ಡಿಕೆಶಿ

ಬೆಂಗಳೂರು: ಬುರ್ಖಾ ಧರಿಸದ ಕಾರಣಕ್ಕೆ ದೇಶದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅವರು ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ ಹಾಗೂ ಅವರು ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಯಾರೂ ಮಾತನಾಡಬಾರದು ಎಂದು ಎಂದು ಸೂಚಿಸಿದ್ದೆ. ಆದರೂ … Continued