ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಕುಡಿಸಿ ಯುವತಿ ಮೇಲೆ ಅತ್ಯಾಚಾರ ; ಇಬ್ಬರ ಬಂಧನ

ಉಡುಪಿ: ಮದ್ಯದಲ್ಲಿ ಮಾದಕ ವಸ್ತುವನ್ನು ಸೇರಿಸಿ ಕುಡಿಸಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ … Continued

ಟ್ರೈನಿ ವೈದ್ಯರ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾ ಆಸ್ಪತ್ರೆಯಲ್ಲಿ ಪ್ರತಿಭಟನೆ ವೇಳೆ ಗುಂಪಿನಿಂದ ದಾಂಧಲೆ, ಹಿಂಸಾಚಾರ; 9 ಜನರ ಬಂಧನ

ಕೋಲ್ಕತ್ತಾ : ಕಳೆದ ವಾರ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿಯ ಶವ ಪತ್ತೆಯಾದ ನಂತರ ಭುಗಿಲೆದ್ದ ಪ್ರತಿಭಟನೆ ವೇಳೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಕನಿಷ್ಠ ಒಂಬತ್ತು ಜನರನ್ನು ಬಂಧಿಸಲಾಗಿದೆ. ಗುರುವಾರ ಮಧ್ಯರಾತ್ರಿಯ ನಂತರ ಅಪರಿಚಿತ ದುಷ್ಕರ್ಮಿಗಳು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ … Continued

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಆರ್.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿ ಕೋಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈ ಪ್ರಕರಣವು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದೆ. ಬುಧವಾರ (ಆಗಸ್ಟ್‌ ೧೪) ಬೆಳಗ್ಗೆ … Continued

ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 4 ಮದುವೆಯಾಗಿದ್ದ ಆರೋಪಿ, ಬ್ಲೂ ಟೂತ್ ನೀಡಿತು ಮಹತ್ವದ ಸುಳಿವು

ಕೋಲ್ಕತ್ತ : ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಭೀಕರವಾಗಿ ಹತ್ಯೆಗೈದ ಆರೋಪದ ಮೇಲೆ ಬಂಧಿತನಾಗಿರುವ ಪ್ರಮುಖ ಆರೋಪಿ ಸಂಜಯ ರಾಯ್ ನಾಲ್ಕು ಬಾರಿ ವಿವಾಹವಾಗಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಆತನ ಅಕ್ಕಪಕ್ಕದವರ ಪ್ರಕಾರ, ಆತನ ಮೊದಲಿನ ಮೂವರು ಪತ್ನಿಯರು ಆತನ ದುರ್ವರ್ತನೆ ಸಹಿಸಲಾಗದೆ ಬಿಟ್ಟು ಹೋಗಿದ್ದರು ಎಂದು ಹೇಳಿದ್ದಾರೆ. ಆತನ ನಾಲ್ಕನೇ … Continued

ಮದುವೆಯಾದ ಎರಡೇ ದಿನದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ…! ಇದರ ಹಿಂದಿತ್ತು ನೋವಿನ ಕಹಾನಿ..

ಗುಜರಿ (ಧಾರ್) : ಆಘಾತ ಹಾಗೂ ವಿಸ್ಮಯಕಾರಿ ಸಂಗತಿಯೊಂದರಲ್ಲಿ, ಮಧ್ಯಪ್ರದೇಶದ ಧಮ್ನೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣ ಹಳ್ಳಿಯೊಂದರ ನವವಿವಾಹಿತ ಯುವತಿಯೊಬ್ಬರು ಮದುವೆಯಾದ ಎರಡು ದಿನಗಳಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯ ಬಗ್ಗೆ ಅತ್ತೆಯಂದಿರು ಪ್ರಶ್ನಿಸಿದಾಗ, ಮದುವೆಯ ನೆಪದಲ್ಲಿ ಒಬ್ಬ ಆರೋಪಿ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. … Continued

‘ವಾಯ್ಸ್ ಚೇಂಜಿಂಗ್ ಆ್ಯಪ್’ ಬಳಸಿ ‘ಮಹಿಳಾ ಪ್ರೊಫೆಸರ್‌ʼ ಎಂದು ಪೋಸ್‌ ನೀಡಿ 7 ಹುಡುಗಿಯರ ಮೇಲೆ ಅತ್ಯಾಚಾರ…!

ಭೋಪಾಲ್: ಅವನು ಅನಕ್ಷರಸ್ಥ, ಆದರೆ ಘೋರ ಅಪರಾಧಗಳ ಸರಮಾಲೆಯನ್ನು ಮಾಡಲು ತಂತ್ರಜ್ಞಾನ ಬಳಸಿಕೊಳ್ಳುವುದನ್ನು ಕಲಿತು ಹಲವಾರು ಹುಡುಗಿಯರ ಮೇಲೆ ಅತ್ಯಾಚಾರ ಮಾಡಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕನಿಷ್ಠ ಏಳು ಬುಡಕಟ್ಟು ಹುಡುಗಿಯರ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆತ  ಕಾಲೇಜು ಪ್ರಾಧ್ಯಾಪಕಿಯಂತೆ ಪೋಸ್ ನೀಡಲು ಧ್ವನಿ … Continued

ಆಘಾತಕಾರಿ…: ಹೋಮ್‌ಸ್ಟೇ ಉದ್ಯೋಗಿಗೆ ಬಲವಂತವಾಗಿ ಸಾರಾಯಿ ಕುಡಿಸಿ, ಥಳಿಸಿ ಸಾಮೂಹಿಕ ಅತ್ಯಾಚಾರ : ಮಹಿಳೆ ಸೇರಿ ಐವರ ಬಂಧನ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಐವರು ದುಷ್ಕರ್ಮಿಗಳು ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯಪಾನ ಮಾಡಿಸಿ, ಆಕೆಗೆ ಥಳಿಸಿ ಹೋಮ್‌ಸ್ಟೇನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಭಯಾನಕ ಘಟನೆ ವರದಿಯಾಗಿದೆ. ತನ್ನ ಸ್ನೇಹಿತ ಹಾಗೂ ಇತರೆ ಕೆಲವರು ಬಲವಂತವಾಗಿ ತನಗೆ ಮದ್ಯಪಾನ ಮಾಡಿಸಿದ್ದು, ಬಳಿಕ ಕೊಠಡಿಯೊಂದಕ್ಕೆ ಎಳೆದೊಯ್ದರು. ಅದಕ್ಕೆ ವಿರೋಧಿಸಲು ಪ್ರಯತ್ನಿಸಿದಾಗ ಕೆಲವರು ಥಳಿಸಿದರು ಎಂದು ಅತ್ಯಾಚಾರಕ್ಕೆ … Continued

ಅತ್ಯಾಚಾರ, ಲೂಟಿ, ಡಕಾಯಿತಿ, ಜೈಲಿಗೆ ಹೋಗುವುದರಲ್ಲಿ ಮುಸ್ಲಿಮರು ನಂಬರ್ 1′ : ವಿವಾದಕ್ಕೆ ಕಾರಣವಾದ ಅಸ್ಸಾಂ ರಾಜಕಾರಣಿ ಬದ್ರುದ್ದೀನ್ ಅಜ್ಮಲ್ ಹೇಳಿಕೆ

ದಿಸ್ಪುರ: ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ದರೋಡೆ, ಅತ್ಯಾಚಾರ, ಕೊಲೆ, ಈವ್ ಟೀಸಿಂಗ್ ಮತ್ತು ಜೈಲಿಗೆ ಹೋಗುವಂತಹ ಅಪರಾಧಗಳ ವಿಷಯದಲ್ಲಿ ಮುಸ್ಲಿಮರು “ನಂ 1” ಎಂದು ಹೇಳಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಉದ್ಯಮಿ ಹಾಗೂ ರಾಜಕಾರಣಿಯಾಗಿರುವ ಅವರು, ಮುಸ್ಲಿಮರಲ್ಲಿ ಶಿಕ್ಷಣದ ಕೊರತೆಯಿಂದಾಗಿ ಅವರಲ್ಲಿ ಅಪರಾಧಗಳ ಪ್ರಮಾಣ ಹೆಚ್ಚುತ್ತಿದೆ … Continued

1992ರ ವಚಾತಿ ಅತ್ಯಾಚಾರ, ದೌರ್ಜನ್ಯ ಪ್ರಕರಣ : 215 ಅರಣ್ಯ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡಿದ್ದ ಶಿಕ್ಷೆ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: 1992ರಲ್ಲಿ ಧರ್ಮಪುರಿ ಜಿಲ್ಲೆಯ ವಚತಿ ಗ್ರಾಮದಲ್ಲಿ ಆದಿವಾಸಿಗಳ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣದಲ್ಲಿ ತಮಿಳುನಾಡಿನ ಅರಣ್ಯ ಮತ್ತು ಕಂದಾಯ ಇಲಾಖೆಗಳ ಮಾಜಿ ಸಿಬ್ಬಂದಿ ಸೇರಿದಂತೆ 215 ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. 215 ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆಯ ವಿರುದ್ಧ 2011 ರಿಂದ ಬಾಕಿ ಉಳಿದಿರುವ ಕ್ರಿಮಿನಲ್ ಮೇಲ್ಮನವಿಗಳ ಕುರಿತು … Continued

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ ರಾವ್‌ ಖುಲಾಸೆಗೊಳಿಸಿದ ನ್ಯಾಯಾಲಯ

ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಸಿಆರ್‌ಪಿಸಿ ಸೆಕ್ಷನ್‌ 235(1)ರ ಅಡಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು 50ನೇ ಹೆಚ್ಚುವರಿ ಸತ್ರ ನ್ಯಾಯಾಧೀಶರಾದ ಸಿ ಬಿ ಸಂತೋಷ … Continued