ಕಾರ್ಯಕ್ರಮದಲ್ಲೇ ಕೆಂಡಾಮಂಡಲವಾದ ಮಮತಾ ಬ್ಯಾನರ್ಜಿ : ಅಧಿಕಾರಿಗಳು ತೀವ್ರ ತರಾಟೆಗೆ-ಕಾರಣ ಇಲ್ಲಿದೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚಳಿಗಾಲದ ಬಟ್ಟೆಗಳನ್ನು ವಿತರಿಸಲು ಮಂಗಳವಾರ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದರು. ಆದರೆ ಅದು ಇನ್ನೂ ಸ್ಥಳಕ್ಕೆ ತಲುಪಿಲ್ಲ ಎಂದು ತಿಳಿದ ನಂತರ ಅವರು ತಮ್ಮ ಶಾಂತತೆ ಕಳೆದುಕೊಂಡರು ಮತ್ತು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಮುಖ್ಯಮಂತ್ರಿ ಚಳಿಗಾಲದ ಬಟ್ಟೆಗಳನ್ನು ವಿತರಿಸಲು ಉತ್ತರ 24 ಪರಗಣ ಜಿಲ್ಲೆಯಲ್ಲಿದ್ದರು. ಸಿಟ್ಟು ಗೋಚರವಾಗುವಂತೆ … Continued