ಹುದ್ದೆಯ ಘನತೆಗೆ ಧಕ್ಕೆ ತಂದಿದೆ; ಸೋನಿಯಾ ಗಾಂಧಿ ಹೇಳಿಕೆಗೆ ರಾಷ್ಟ್ರಪತಿ ಭವನ

ನವದೆಹಲಿ : ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಿದ್ದಕ್ಕೆ ಸಂಸತ್‌ನ ಹೊರಗೆ ಪ್ರತಿಕ್ರಿಯೆ ನೀಡಿವಾಗ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಪೂರ್‌ ಥಿಂಗ್‌ (Poor thing) ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ … Continued

ವೀಡಿಯೊ..| ಹಿಂದಿ ಸಿನೆಮಾದ ಕುಛ್‌ ಕುಛ್‌ ಹೋತಾ ಹೈ ಹಾಡನ್ನು ವಾದ್ಯ ಸಮೇತ ಹಾಡಿ ಸಂಭ್ರಮಿಸಿದ ಇಂಡೋನೇಷ್ಯಾದ ಅಧಿಕಾರಿಗಳ ನಿಯೋಗ…!

ನವದೆಹಲಿ: ಇಂದು (ಜನವರಿ 26) ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆದಿದೆ. ಈ ಬಾರಿ ಗಣರಾಜ್ಯೋತ್ಸವ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋ ಸುಬಿಯಂತೋ(Prabowo Subianto) ಆಗಮಿಸಿದ್ದಾರೆ. ಪ್ರಬೋ ಸುಬಿಯಂತೋ ಮತ್ತು ಅವರ ಜೊತೆಗಿದ್ದ ಅಧಿಕಾರಿಗಳ ನಿಯೋಗಕ್ಕೆ ರಾಷ್ಟ್ರಪತಿ ಭವನದಲ್ಲಿ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅಧಿಕಾರಿಗಳ ತಂಡ ಬಾಲಿವುಡ್‌ನ ಜನಪ್ರಿಯ ಸಿನಿಮಾದ ಹಾಡೊಂದನ್ನು ಹಾಡಿದ್ದು, … Continued

ರಾಷ್ಟ್ರಪತಿ ಭವನದ ಅಶೋಕ ಹಾಲ್‌, ದರ್ಬಾರ್ ಹಾಲ್‌ಗಳ ಹೆಸರು ಬದಲು….

ನವದೆಹಲಿ : ವಸಾಹತುಶಾಹಿ ಬ್ರಿಟಿಷರ ಭೂತಕಾಲದಿಂದ ದೂರ ಸರಿಯುವ ಸರಕಾರದ ಪ್ರಯತ್ನಗಳ ಅಂಗವಾಗಿ ರಾಷ್ಟ್ರಪತಿ ಭವನದ ಕೆಲ ಸಭಾಂಗಣಗಳ ಹೆಸರನ್ನು ಬದಲಿಸಲಾಗಿದೆ. ವಿಧ್ಯುಕ್ತ ಕಾರ್ಯಕ್ರಮಗಳು ನಡೆಯುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ಗಳಿಗೆ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಗುರುವಾರ ಮರುನಾಮಕರಣ ಮಾಡಲಾಗಿದೆ. ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಲ್ಲಿ ವಿವಿಧ ಸಮಾರಂಭಗಳು … Continued

ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕ್ಯಾಮರಾದಲ್ಲಿ ಸೆರೆಯಾದ “ನಿಗೂಢ ಪ್ರಾಣಿ”ಯ ಊಹಾಪೋಹಕ್ಕೆ ತೆರೆ ಎಳೆದ ದೆಹಲಿ ಪೊಲೀಸರು

ನವದೆಹಲಿ: ಭಾನುವಾರ ನಡೆದ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿಯೊಂದು ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಈ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದ ಪ್ರಾಣಿ ಬಗ್ಗೆ ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ಸಂಸದ ದುರ್ಗಾ ದಾಸ ಉಯಿಕೆ ನಂತರದ ಸಂಪ್ರದಾಯ … Continued

ವೀಡಿಯೊ..| ‘ಚಿರತೆಯೋ ಅಥವಾ ಬೆಕ್ಕೋ ?’: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಿಗೂಢ ಪ್ರಾಣಿಯನ್ನು ತೋರಿಸಿದ ವೀಡಿಯೊ ವೈರಲ್‌

ನವದೆಹಲಿ: ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು, ವಿದೇಶಿ ರಾಷ್ಟ್ರಗಳ ಮುಖ್ಯಸ್ಥರು ಮತ್ತು ಇತರ ಗಣ್ಯರು, ಕೈಗಾರಿಕೋದ್ಯಮಿಗಳು ಮತ್ತು ವಿವಿಧ ಗಣ್ಯರು ಸೇರಿದಂತೆ 8,000 ಅತಿಥಿಗಳು ಭಾಗವಹಿಸಿದ್ದರು. ಆದರೆ ಸೋಷಿಯಲ್ ಮೀಡಿಯಾದಲ್ಲಿ ಆಹ್ವಾನಿತ ಅತಿಥಿಯೊಬ್ಬರು ಕ್ಯಾಮೆರಾದಲ್ಲಿ ಅಸಾಮಾನ್ಯ ವಿದ್ಯಮಾನವೊಂದು ಸೆರೆಯಾಗಿದೆ. ರಾಷ್ಟ್ರಪತಿಗಳಿಂದ … Continued

ಒಡಿಶಾ, ತ್ರಿಪುರಕ್ಕೆ ರಾಜ್ಯಪಾಲರ ನೇಮಕ

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುವರ ದಾಸ್ ಮತ್ತು ತೆಲಂಗಾಣ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಗುರುವಾರ (ಅಕ್ಟೋಬರ್ 18) ತಿಳಿಸಿದೆ. ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ದಾಸ್ ಅವರು 2014 ರಿಂದ 2019 … Continued