ರಾಷ್ಟ್ರಪತಿ ಭವನದ ಐತಿಹಾಸಿಕ ಮೊಘಲ್ ಉದ್ಯಾನವನಕ್ಕೆ ‘ಅಮೃತ ಉದ್ಯಾನ’ ಎಂದು ಮರುನಾಮಕರಣ ಮಾಡಿದ ಸರ್ಕಾರ

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ ಮೊಘಲ್ ಗಾರ್ಡನ್ಸ್ ಹೆಸರನ್ನು ಕೇಂದ್ರ ಸರ್ಕಾರ ಶನಿವಾರ ಬದಲಾವಣೆ ಮಾಡಿದ್ದು, ಅದಕ್ಕೆ ‘ಅಮೃತ ಉದ್ಯಾನ’ ಎಂದು ಮರುನಾಮಕರಣ ಮಾಡಿದೆ. ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಗುರುತಿಸುವ ‘ಅಮೃತ ಮಹೋತ್ಸವ’ದ ಥೀಮ್‌ಗೆ ಅನುಗುಣವಾಗಿ ಕೇಂದ್ರ ಸರ್ಕಾರವು ಮೊಘಲ್ ಗಾರ್ಡನ್ಸ್ ಹೆಸರನ್ನು ಅಮೃತ ಉದ್ಯಾನ ಎಂದು ಬದಲಾಯಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ … Continued