ಅಕ್ರಮ ಮರಳು ಗಣಿಗಾರಿಕೆ ಪ್ರಕರಣ: ಆರ್‌ಜೆಡಿ ನಾಯಕ-ಲಾಲು ಯಾದವ್ ಆಪ್ತನ ಬಂಧನ

ನವದೆಹಲಿ: ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಪ್ರಮುಖ ನಾಯಕ ಮತ್ತು ಲಾಲು ಪ್ರಸಾದ ಯಾದವ್ ಅವರ ನಿಕಟವರ್ತಿ ಸುಭಾಷ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಆರ್‌ಜೆಡಿ ಸುಭಾಷ ಯಾದವಗೆ ಸಂಬಂಧಿಸಿದ ಎಂಟು ಸ್ಥಳಗಳಲ್ಲಿ ಇ.ಡಿ. ನಡೆಸಿದ 14 ಗಂಟೆಗಳ ಶೋಧ ಕಾರ್ಯಾಚರಣೆಯ ನಂತರ ಈ ಬಂಧನವಾಗಿದೆ. ಸುಭಾಷ … Continued