ಮತಭೇದ ಇರಬಹುದು… ಆದರೆ ಜಗಳವಿಲ್ಲ” : ಕೇಂದ್ರ ಸರ್ಕಾರದ ಜೊತೆಗಿನ ಸಂಬಂಧದ ಬಗ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ ಭಾಗವತ ಅವರು ಬಿಜೆಪಿ ಜೊತೆಗಿನ ಸಂಬಂಧದಲ್ಲಿ ಬಿಕ್ಕಟ್ಟುಗಳಿವೆ ಎಂಬ ಊಹಾಪೋಹಗಳನ್ನು ಗುರುವಾರ ತಳ್ಳಿಹಾಕಿದ್ದಾರೆ. ಬಿಜೆಪಿ ಜೊತೆಗೆ ಮತಭೇದ ಇರಬಹುದು, ಆದರೆ ಯಾವುದೇ ಜಗಳವಿಲ್ಲ ಎಂದು ಸ್ಪಷ್ಟಪಡಿಸಿದರು. ಭಾಗವತ್ ದೆಹಲಿಯ ವಿಜ್ಞಾನ ಭವನದಲ್ಲಿ ‘ಆರ್‌ಎಸ್‌ಎಸ್ ಶತಮಾನೋತ್ಸವ ಉಪನ್ಯಾಸ ಸರಣಿ – 100 ವರ್ಷಗಳ ಸಂಘದ ಪಯಣ: ಹೊಸ ದಿಗಂತಗಳು’ … Continued

“ಯಾರು ಯಾವಾಗ ನಿವೃತ್ತರಾಗಬೇಕೆಂದು ಎಂದಿಗೂ ಹೇಳಿಲ್ಲ “: 75 ವರ್ಷದ ನಿವೃತ್ತಿ ನಿಯಮದ ಬಗ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ

ನವದೆಹಲಿ: ಸೆಪ್ಟೆಂಬರ್‌ನಲ್ಲಿ ತಮ್ಮ 75 ನೇ ಜನ್ಮದಿನದ ನಂತರ ಪ್ರಧಾನಿ ನರೇಂದ್ರ ಮೋದಿ ‘ನಿವೃತ್ತ’ರಾಗುತ್ತಾರೆ ಎಂಬ ಊಹಾಪೋಹದ ಮಧ್ಯೆ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ ಭಾಗವತ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. 75 ವರ್ಷಕ್ಕಿಂತ ಮೇಲ್ಪಟ್ಟ ಯಾರಾದರೂ ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಒತ್ತಾಯಿಸುವ ಯಾವುದೇ ನಿಯಮವನ್ನು ಸಂಘಟನೆಯಲ್ಲಿ … Continued

ಆರ್‌ ಎಸ್‌ ಎಸ್‌ ಭಾರತದ ತಾಲಿಬಾನ್ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ ಹೇಳಿಕೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ ( (RSS)ವು ಭಾರತದ ತಾಲಿಬಾನ್‌ ಇದ್ದಂತೆ. ದೇಶದಲ್ಲಿ ಶಾಂತಿ ಕದಡುತ್ತಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ ಆರೋಪಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ಶ್ಲಾಘಿಸಿದ ಒಂದು ದಿನದ … Continued

ಕೆಲವರು ʼಸೂಪರ್‌ ಮ್ಯಾನ್‌ʼ ನಂತರ ‘ಭಗವಾನ’, ‘ವಿಶ್ವರೂಪಿ’ ಆಗಲು ಬಯಸ್ತಾರೆ ; ಮೋಹನ ಭಾಗವತ-ಇದು ಮೋದಿ ಮೇಲೆ ಪರೋಕ್ಷ ದಾಳಿ ಎಂದ ಕಾಂಗ್ರೆಸ್

ಗುಮ್ಲಾ : “ಸೂಪರ್‌ಮ್ಯಾನ್” ಆಗಲು ಗುರಿ ಹೊಂದಿದ್ದಾರೆ, ನಂತರ “ದೇವತೆ” (ದೇವರು) “ಭಗವಾನ ” ಮತ್ತು “ವಿಶ್ವರೂಪ” (ಸರ್ವವ್ಯಾಪಿ) ಆಗಲು ಸಹ ಬಯಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ ಭಾಗವತ ಹೇಳಿದ್ದಾರೆ. ಜಾರ್ಖಂಡ್‌ನ ಗುಮ್ಲಾದಲ್ಲಿ ಆರ್‌ಎಸ್‌ಎಸ್ ಸದಸ್ಯ ಅಶೋಕ ಭಗತ್ ನಡೆಸುತ್ತಿರುವ ಲಾಭರಹಿತ ಸಂಸ್ಥೆ ವಿಕಾಸ ಭಾರತಿ ಗುರುವಾರ (ಜುಲೈ 18) … Continued