ಕಲಬುರಗಿ: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ (35) ವಿಧಿವಶರಾಗಿದ್ದಾರೆ. ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು, ಸೋಮವಾರ ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಸ್ವಾಮೀಜಿಗೆ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ … Continued