ಭಾರತ-ಮಾಲ್ಡೀವ್ಸ್ ವಿವಾದ : ಟಾಟಾ ಸಮೂಹದಿಂದ ಲಕ್ಷದ್ವೀಪದಲ್ಲಿ 2 ತಾಜ್ ಬ್ರಾಂಡ್ ರೆಸಾರ್ಟ್‌ ನಿರ್ಮಾಣ…!

ಟಾಟಾ ಗ್ರೂಪ್‌ನ ಎರಡು ರೆಸಾರ್ಟ್‌ಗಳನ್ನು 2026 ರಲ್ಲಿ ಭಾರತದ ದ್ವೀಪಸಮೂಹವಾದ ಲಕ್ಷದ್ವೀಪದ ಸುಹೇಲಿ ಮತ್ತು ಕದ್ಮತ್ ದ್ವೀಪಗಳಲ್ಲಿ ತೆರೆಯಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮತ್ತು ನಂತರದ ಮಾಲ್ಡೀವ್ಸ್‌ನೊಂದಿಗಿನ ಉದ್ವಿಗ್ನತೆಯ ನಂತರ ಇದು ಗಮನ ಸೆಳೆದಿದೆ. ಕಳೆದ ವರ್ಷ ಜನವರಿಯಲ್ಲಿ, ಟಾಟಾ ಗ್ರೂಪ್‌ನ ಅಂಗ ಸಂಸ್ಥೆಯಾದ ಇಂಡಿಯನ್ ಹೋಟೆಲ್ಸ್ ಕಂಪನಿಯು ಲಕ್ಷದ್ವೀಪದಲ್ಲಿ ಎರಡು … Continued

ಮಹತ್ವದ ತೀರ್ಪು: ಟಾಟಾ ಸನ್ಸ್‌ನಿಂದ ಸೈರಸ್ ಮಿಸ್ತ್ರಿ ಉಚ್ಚಾಟನೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವ ದೆಹಲಿ: ನ್ಯಾಷನಲ್ ಕಂಪನಿ ಲಾ ಅಪೀಲೆಟ್ ಟ್ರಿಬ್ಯೂನಲ್ (ಎನ್‌ಸಿಎಲ್‌ಎಟಿ) ಆದೇಶದ ವಿರುದ್ಧ ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೈರಸ್ ಇನ್ವೆಸ್ಟ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಟಾಟಾ ಸನ್ಸ್ ಪರವಾಗಿ ತೀರ್ಪು ನೀಡಿದೆ. ರತನ್ ಟಾಟಾ ಅವರ ನಂತರ ಸೈರಸ್‌ ಮಿಸ್ತ್ರಿ 2012 ರಲ್ಲಿ 100 ಶತಕೋಟಿಗಿಂತಲೂ … Continued

ಸೋಶಿಯಲ್‌‌ ಮೀಡಿಯಾದಲ್ಲಿ ಭಾರತರತ್ನ ಅಭಿಯಾನ ನಿಲ್ಲಿಸಲು ರತನ್‌ ಟಾಟಾ ಮನವಿ

ಮುಂಬೈ: ಉದ್ಯಮಿ ರತನ್‌ ಟಾಟಾ ಅವರಿಗೆ ಭಾರತ ರತ್ನ ನೀಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದ ಅಭಿಯಾನವನ್ನುನಿಲ್ಲಿಸುವಂತೆ ಕೋರಿರುವ ರತನ್‌ ಟಾಟಾ, ಯಾವುದೇ ಪ್ರಶಸ್ತಿಯ ಹಂಬಲ ತಮಗಿಲ್ಲ ಎಂದು ತಿಳಿಸಿದ್ದಾರೆ. ಹಲವು ತಿಂಗಳುಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ಉದ್ಯಮಿ ರತನ್‌ ಟಾಟಾ ಅವರಿಗೆ ಭಾರತದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಯಾನ ನಡೆಯುತ್ತಿದೆ. ಇದಕ್ಕೆ ರತನ್ … Continued