ಯಾವುದು ಏರಿಕೆ..ಯಾವುದು ಇಳಿಕೆ

ನವ ದೆಹಲಿ: ಪ್ರಧಾನಿ  ಮೋದಿ ನೇತೃತ್ವದ ಈ ಒಂಬತ್ತನೇ ಬಜೆಟ್ ನಲ್ಲಿ ಈ ಬಾರಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು,  ಅಭಿವೃದ್ಧಿ ಯೋಜನೆಗಳತ್ತ ಗಮನಹರಿಸಲಾಗಿದೆ. ಕೊರೊನಾ  ಕಾರಣದಿಂದ ವರ್ಷದಿಂದಲೂ ಜನರ ಆರ್ಥಿಕ ಹಿಂಜರಿತ ಉಂಟಾಗಿದ್ದು,ಹೀಗಾಗಿ ಆರ್ಥಿಕ ಪುನಶ್ಚೇತನಕ್ಕೆ  ಈ ಬಾರಿ ಸಾಮಾನ್ಯ ಜನರಿಗೆ ಬಜೆಟ್ ಯಾವ ರೀತಿ ಅನುಕೂಲವಾಗಿದೆ ಎಂಬ ಬಗ್ಗೆ ಚರ್ಚೆ ನಡೆದಿತ್ತು. ೨೦೨೧-೨೨ನೇ … Continued