ಪುರಿ ಜಗನ್ನಾಥ ರಥಯಾತ್ರೆಯ ರಥ ಎಳೆಯಲು ಜನಸಮೂಹ ನುಗ್ಗಿ 500ಕ್ಕೂ ಹೆಚ್ಚು ಭಕ್ತರಿಗೆ ಗಾಯ

ಪುರಿ: ಒಡಿಶಾದ ಪುರಿಯಲ್ಲಿ ವಾರ್ಷಿಕ ಜಗನ್ನಾಥ ರಥಯಾತ್ರೆ ಉತ್ಸವದ ಸಂದರ್ಭದಲ್ಲಿ ರಥ ಎಳೆಯಲು ಭಾರಿ ಜನಸಮೂಹ ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಗಿ 500 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಪುರಿಯಲ್ಲಿ ರಥಗಳನ್ನು ಶಾಸ್ತ್ರೋಕ್ತವಾಗಿ ಎಳೆಯುವ ಸಂದರ್ಭದಲ್ಲಿ ಈ ಘಟನೆ ವರದಿಯಾಗಿದೆ. ಒಡಿಶಾ ಸರ್ಕಾರವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಜಗನ್ನಾಥ ರಥಯಾತ್ರೆಯ ಸಮಯದಲ್ಲಿ ಕೆಲವು ಭಕ್ತರು ಮೂರ್ಛೆ ಹೋದ … Continued