ಜನಾಕ್ರೋಶಕ್ಕೆ ಮಣಿದ ಸರ್ಕಾರ ; ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮುಂದಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಎದುರಾದ ವ್ಯಾಪಕ ವಿರೋಧಕ್ಕೆ ಮಣಿದು ಈಗ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ … Continued

ಆಧಾರ ಲಿಂಕ್‌ ಆಗದ ಪಡಿತರ ಚೀಟಿ ರದ್ದು ಪಡಿಸಿದ ಕುರಿತು ಸರ್ಕಾರಗಳಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಆಧಾರ ಕಾರ್ಡ್‌ನೊಂದಿಗೆ ಲಿಂಕ್‌ ಆಗದ ಮೂರು ಕೋಟಿ ಪಡಿತರ ಚೀಟಿಗಳನ್ನು ಕೇಂದ್ರ ಸರಕಾರ ರದ್ದುಪಡಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ವೋಚ್ಚ ನ್ಯಾಯಾಲಯ, ಈ ಕುರಿತು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳಿಂದ ಪ್ರತಿಕ್ರಿಯೆ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರ ನ್ಯಾಯಪೀಠ, ಇದು ತುಂಬಾ ಗಂಭೀರ … Continued