ಶಿರಸಿ: ಕಸ್ತೂರಿರಂಗನ್ ವರದಿಯಿಂದ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಕೈಬಿಡಲು ಒತ್ತಾಯಿಸಿ ಸಹಸ್ರಾರು ಆಕ್ಷೇಪಣಾ ಪತ್ರ ಸಲ್ಲಿಕೆ

ಶಿರಸಿ: ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವುದು ಈ ಹಳ್ಳಿಗಳ ಜನಜೀವನಕ್ಕೆ ಮಾರಕವಾಗಲಿದೆ. ಹೀಗಾಗಿ ಈ ವರದಿಯಿಂದ ಜನವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ರಾಜ್ಯ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದರು. ಕಸ್ತೂರಿರಂಗನ್ ವರದಿ ವಿರೋಧಿಸಿ ಹಮ್ಮಿಕೊಳ್ಳಲಾದ ‘ಒಂದು … Continued

ಕಾನೂನು ತಿದ್ದುಪಡಿಯಾದರೂ ಅರಣ್ಯ ಅತಿಕ್ರಮಣ ಮಂಜೂರಿಗೆ ಮೂರು ತಲೆಮಾರಿನ ಕಾಗದಪತ್ರ ಕೇಳ್ತಾರೆ, ಇದು ಅಗತ್ಯವೇ: ಸರ್ಕಾರಕ್ಕೆ ರವೀಂದ್ರ ನಾಯ್ಕ ಪ್ರಶ್ನೆ

ಹೊನ್ನಾವರ: ಅರಣ್ಯ ಅತಿಕ್ರಮಣ ಮಂಜೂರಾತಿಗೆ ಮೂರು ತಲೆಮಾರಿನ ಕಾಗದಪತ್ರ ಕೇಳುತ್ತಾರೆ. ಕಾನೂನು ತಿದ್ದುಪಡಿಯಾಗಿದೆ. ಆದರೂ ಮೂರು ತಲೆಮಾರಿನ ಹಿಂದಿನ ಕಾಗದಪತ್ರಗಳ ಅಗತ್ಯವಿದೆಯೇ ಎಂದು ಸರ್ಕಾರಕ್ಕೆ ಸವಾಲು ಹಾಕುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಗುಡುಗಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಶನಿವಾರ ಜಿಲ್ಲಾ … Continued