ಬೊಮ್ಮಾಯಿ ಸಂಪುಟದಲ್ಲಿ ಕಲಬುರಗಿ, ರಾಯಚೂರು, ಯಾದಿಗಿರಿ ಜಿಲ್ಲೆ ಕಡೆಗಣನೆ

ಯಾದಗಿರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸಂಪುಟದಲ್ಲಿ ಯಾದಗಿರಿ, ರಾಯಚೂರು ಮತ್ತು ಕಲಬುರಿಗ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧಯ ಸಿಕ್ಕಿಲ್ಲ. ಕಳೆದ ಬಾರಿಯೂ ಈ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿರಲಿಲಿಲ್ಲ. ಯಾದಗಿರಿ ಜಿಲ್ಲೆಯಿಂದ ರಾಜೂ ಗೌಡ ಅವರಿಗೆ ಈ ಬಾರಿ ಸಂಪುಟ ಸ್ಥಾನ ಸಿಗುತ್ತದೆ ಎಂಬ ಬಲವಾದ ನಂಬಿಕೆ ಇತ್ತು. ಆದರೆ ಅಂತಿಮ ಗಳಿಗೆಯಲ್ಲಿ ಅವರಿಗೆ ಸಚಿವ … Continued