ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued