“ಅಜ್ಞಾನ, ಅನುಚಿತ-ಕೀಳು ಅಭಿರುಚಿ…”: ‘ನರಕದ ಕೂಪ’ ಎಂದ ಟ್ರಂಪ್ ಪೋಸ್ಟಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯರನ್ನು ಅವಹೇಳನ ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪೋಸ್ಟ್ ಕುರಿತು ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಹೇಳಿಕೆಗಳು “ಸಂಪೂರ್ಣವಾಗಿ ಅಜ್ಞಾನದಿಂದ ಕೂಡಿದ್ದು, ಅನುಚಿತ ಮತ್ತು ಕೆಟ್ಟ ಅಭಿರುಚಿಯಿಂದಾಗಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಟೀಕಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಡ್‌ಕಾಸ್ಟರ್ ಒಬ್ಬರ ಪೋಸ್ಟ್ ಅನ್ನು ಹಂಚಿಕೊಂಡಿದ್ದರು, ಅದರಲ್ಲಿ … Continued

ಸತ್ಯವಂತರಿಗಿದು ಕಾಲವಲ್ಲ…ದುಷ್ಟರಿಗೆ ಸುಭಿಕ್ಷ ಕಾಲ… : ಪಕ್ಷದಿಂದ ತಮ್ಮ ಉಚ್ಚಾಟಿಸಿದ್ದಕ್ಕೆ ಬಿಜೆಪಿಗೆ ಮಾರ್ಮಿಕವಾಗಿ ತಿವಿದ ಯತ್ನಾಳ

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪುರಂದರ ದಾಸರ ಉಕ್ಕಿಯನ್ನು ಉಲ್ಲೇಖಿಸಿ ಬಿಜೆಪಿಗೆ ಮಾರ್ಮಿಕವಾಗಿ ಟಾಂಗ್‌ ನೀಡಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿರುವ ಅವರು, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ ಎಂದು ಪುರಂದರ ದಾಸರ ಹೇಳಿದ್ದಾರೆ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು … Continued

ಮದುವೆಯಾಗಿ 16 ವರ್ಷವಾದ್ರೂ ಮಕ್ಕಳಾಗಿರಲಿಲ್ಲ ಎಂಬ ಕೊರಗಿತ್ತು : ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ ಪ್ರತಿಕ್ರಿಯೆ

ಶಿವಮೊಗ್ಗ: ಅಳಿಯ ಪ್ರತಾಪ ಅವರು ನನ್ನ ವ್ಯವಹಾರ,ರಾಜಕೀಯ ಸೇರಿದಂತೆ ಎಲ್ಲವನ್ನೂ ಮನೆ ಮಗನ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದರು. ಆದರೆ ಮಕ್ಕಳಾಗಿಲ್ಲ ಎಂಬ ವಿಚಾರದಲ್ಲಿ ಅಳಿಯನಿಗೆ ಕೊರಗಿತ್ತು ಎಂದು ಮಾಜಿ ಸಚಿವ ಬಿಸಿ ಪಾಟೀಲ (BC Patil) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಸಿ. ಪಾಟೀಲ ಅವರು, ಮದುವೆಯಾಗಿ 16 ವರ್ಷ ಆಗಿತ್ತು. ಮಕ್ಕಳಾಗದಿರುವ ವಿಚಾರದಲ್ಲಿ ಆತನಿಗೆ … Continued

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಇವೆಲ್ಲ ರಾಜಕೀಯ ಪಿತೂರಿಯಿಂದ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revannna) ಆರೋಪಿಸಿದ್ದಾರೆ. ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ (SIT) ಅಧಿಕಾರಿಗಳು ಹಾಜರುಪಡಿಸಲು ಕರೆದೊಯ್ಯುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ವೇಳೆ ಮಾಧ್ಯಮಗಳಿಗೆ … Continued