‘ಇನ್ನೊಂದು ಅವಧಿ ಬೇಡ’ ಎಂದು ರಾಜೀನಾಮೆ ನೀಡಿದ್ದ ಚಂದ್ರಶೇಖರನ್‌ ಅಧ್ಯಕ್ಷರಾಗಿ ಮತ್ತೆ ಮರುನೇಮಕ ; ಟಾಟಾ ಸನ್ಸ್‌ನಲ್ಲಿ ನಡೆದದ್ದಾದ್ರೂ ಏನು?

ಮುಂಬೈ: ಟಾಟಾ ಸಮೂಹದ ಹೋಲ್ಡಿಂಗ್ ಕಂಪನಿಯಾದ ಟಾಟಾ ಸನ್ಸ್‌ನಲ್ಲಿ ಅಧ್ಯಕ್ಷರ ಮರುನೇಮಕ ಮತ್ತು ಕಂಪನಿಯ ಭವಿಷ್ಯದ  ಲಿಸ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳು ತೀವ್ರಗೊಂಡಿವೆ. ಟಾಟಾ ಸನ್ಸ್ ಮಂಡಳಿಯು ಗುರುವಾರ ಎನ್. ಚಂದ್ರಶೇಖರನ್ ಅವರಿಗೆ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ (Executive Chairman) ಐದು ವರ್ಷಗಳ ಅವಧಿಗೆ ಮರುನೇಮಕ ಮಾಡಲು ಅನುಮೋದನೆ ನೀಡಿದ ಬೆನ್ನಲ್ಲೇ, ಟಾಟಾ ಟ್ರಸ್ಟ್‌ಗಳ ಅಧ್ಯಕ್ಷ ನೋಯೆಲ್ … Continued

ಪಶ್ಚಿಮ ಬಂಗಾಳದ 29 ಉಪಕುಲಪತಿಗಳ ನೇಮಕಾತಿ ರದ್ದುಗೊಳಿಸಿದ ಕೋಲ್ಕತ್ತಾ ಹೈಕೋರ್ಟ್; ನೇಮಕಕ್ಕೆ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದ ಹೈಕೋರ್ಟ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ (ವಿಸಿ) ನೇಮಕ, ಮರುನೇಮಕ ಅಥವಾ ಅಧಿಕಾರಾವಧಿಯನ್ನು ವಿಸ್ತರಿಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಂಗಳವಾರ ಹೇಳಿದೆ. ಆದ್ದರಿಂದ ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯಗಳ ಕಾಯಿದೆಗೆ ಕೈಗೊಂಡ 2012 ಮತ್ತು 2014 ರಲ್ಲಿ ಮಾಡಿದ ತಿದ್ದುಪಡಿಗಳ ಆಧಾರದ ಮೇಲೆ ಪಶ್ಚಿಮ ಬಂಗಾಳ ಸರ್ಕಾರದಿಂದ ನೇಮಕಗೊಂಡ ಅಥವಾ ಮರುನೇಮಕಗೊಂಡ ರಾಜ್ಯದ … Continued