ಶಿವಸೇನೆಯಲ್ಲಿ ಬಂಡಾಯ?: ಮಹಾರಾಷ್ಟ್ರ ಪರಿಷತ್‌ ಚುನಾವಣೆ ನಂತರ ಯಾರ ಸಂಪರ್ಕಕ್ಕೂ ಸಿಗದ ಸಚಿವ ಏಕನಾಥ್ ಶಿಂಧೆ, ಇತರ 15 ಶಾಸಕರು…!

ಮುಂಬೈ: ವಿಧಾನ ಪರಿಷತ್ತಿನ ಚುನಾವಣೆ ನಂತರ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ, 10-12 ಶಾಸಕರ ಜೊತೆಗೆ ಸೋಮವಾರದಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಲಾಗಿದ್ದು, ಇದು ಪಕ್ಷದೊಳಗೆ ಬಂಡಾಯದ ವದಂತಿಗಳನ್ನು ಹೆಚ್ಚಿಸಿದೆ. ಶಿವಸೇನೆಯ ಕೆಲವು ಶಾಸಕರ ಅಡ್ಡ ಮತದಾನದ ಆರೋಪದ ನಡುವೆಯೇ ಈ ಬೆಳವಣಿಗೆ ನಡೆದಿದೆ. ‘ಕಾಣೆಯಾದ’ ಶಿವಸೇನೆ ಶಾಸಕರು … Continued