“ದಬ್ಬಾಳಿಕೆ ಯುಗದ ಅಂತ್ಯ”: ಬಂಡುಕೋರರು ದಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಪಲಾಯನ ಮಾಡಿದ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್

ಬಂಡುಕೋರರು ಸಿರಿಯಾದ ರಾಜಧಾನಿ ದಮಾಸ್ಕಸ್‌ ಅನ್ನು ಪ್ರವೇಶಿಸಿರುವುದಾಗಿ ಘೋಷಿಸಿದ ನಂತರ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬಂಡುಕೋರರು ಬಶರ್ ಅಲ್-ಅಸ್ಸಾದ್ “ಯುಗ ಅಂತ್ಯ” ಎಂದು ಘೋಷಿಸುತ್ತಿದ್ದಂತೆ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಸಿದ್ಧವಾಗಿದೆ ಎಂದು ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಅಲ್-ಜಲಾಲಿ ಹೇಳಿದ್ದಾರೆ. ಯುದ್ಧದ ಮಾನಿಟರ್ ಪ್ರಕಾರ, ಸೇನೆ ಮತ್ತು ಭದ್ರತಾ ಪಡೆಗಳು … Continued

ಹಿಮಾಚಲ: ಪತನದ ಭೀತಿಯಲ್ಲಿ ಕಾಂಗ್ರೆಸ್​ ಸರ್ಕಾರ…! ಬಹುಮತವಿದ್ರೂ ರಾಜ್ಯಸಭೆ ಚುನಾವಣೆಯಲ್ಲಿ ಸೋಲು, ಪ್ರಬಲ ಸಚಿವ ರಾಜೀನಾಮೆ, 26 ಶಾಸಕರು ರೆಬೆಲ್..!!

ನವದೆಹಲಿ: ಹಿಮಾಚಲ ಪ್ರದೇಶದ ರಾಜ್ಯಸಭೆ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಬಿಜೆಪಿ ಜಯಗಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಶಾಸಕರಿಂದ ದೊಡ್ಡ ಪ್ರಮಾಣದಲ್ಲಿ ಅಡ್ಡಮತದಾನ ನಡೆದಿದ್ದು, ಇದು ಹಿಮಾಚಲದ ಕಾಂಗ್ರೆಸ್ ಸರ್ಕಾರವನ್ನೇ ಉರುಳಿಸುವ ಸುಳಿವನ್ನು ಕೂಡ ನೀಡಿದೆ. ಆಡಳಿತಾರೂಢ ಕಾಂಗ್ರೆಸ್​ ಶಾಸರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್ ಸುಖು ಶಾಸಕರ ವಿಶ್ವಾಸ … Continued