ಟಿಎಂಸಿ ಆಂತರಿಕ ಕಲಹ ತಾರಕಕ್ಕೆ ; ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ; ನೂತನ ಅಧ್ಯಕ್ಷರ ನೇಮಕ…!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು, 1998 ರಲ್ಲಿ ತೃಣಮೂಲ ಕಾಂಗ್ರೆಸ್ ಅನ್ನು ಸ್ಥಾಪಿಸಿದಾಗಿನಿಂದ ಮಮತಾ ಬ್ಯಾನರ್ಜಿ ಅವರ ಅಧಿಕಾರಕ್ಕೆ ಅತ್ಯಂತ ನೇರವಾದ ಸವಾಲಾಗಿ, ವಿಪಕ್ಷದ ನಾಯಕ ರೀತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದೆ.ಅವರ ಸ್ಥಾನಕ್ಕೆ ಅರೂಪ್‌ ರಾಯ್‌ ಅವರನ್ನು ನೇಮಕ ಮಾಡಿದೆ. … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

“ದಬ್ಬಾಳಿಕೆ ಯುಗದ ಅಂತ್ಯ”: ಬಂಡುಕೋರರು ದಮಾಸ್ಕಸ್‌ ಪ್ರವೇಶಿಸುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಪಲಾಯನ ಮಾಡಿದ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್

ಬಂಡುಕೋರರು ಸಿರಿಯಾದ ರಾಜಧಾನಿ ದಮಾಸ್ಕಸ್‌ ಅನ್ನು ಪ್ರವೇಶಿಸಿರುವುದಾಗಿ ಘೋಷಿಸಿದ ನಂತರ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬಂಡುಕೋರರು ಬಶರ್ ಅಲ್-ಅಸ್ಸಾದ್ “ಯುಗ ಅಂತ್ಯ” ಎಂದು ಘೋಷಿಸುತ್ತಿದ್ದಂತೆ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಸಿದ್ಧವಾಗಿದೆ ಎಂದು ಸಿರಿಯಾದ ಪ್ರಧಾನಿ ಮೊಹಮ್ಮದ್ ಗಾಜಿ ಅಲ್-ಜಲಾಲಿ ಹೇಳಿದ್ದಾರೆ. ಯುದ್ಧದ ಮಾನಿಟರ್ ಪ್ರಕಾರ, ಸೇನೆ ಮತ್ತು ಭದ್ರತಾ ಪಡೆಗಳು … Continued

ಹಿಮಾಚಲ: ಪತನದ ಭೀತಿಯಲ್ಲಿ ಕಾಂಗ್ರೆಸ್​ ಸರ್ಕಾರ…! ಬಹುಮತವಿದ್ರೂ ರಾಜ್ಯಸಭೆ ಚುನಾವಣೆಯಲ್ಲಿ ಸೋಲು, ಪ್ರಬಲ ಸಚಿವ ರಾಜೀನಾಮೆ, 26 ಶಾಸಕರು ರೆಬೆಲ್..!!

ನವದೆಹಲಿ: ಹಿಮಾಚಲ ಪ್ರದೇಶದ ರಾಜ್ಯಸಭೆ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಬಿಜೆಪಿ ಜಯಗಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಶಾಸಕರಿಂದ ದೊಡ್ಡ ಪ್ರಮಾಣದಲ್ಲಿ ಅಡ್ಡಮತದಾನ ನಡೆದಿದ್ದು, ಇದು ಹಿಮಾಚಲದ ಕಾಂಗ್ರೆಸ್ ಸರ್ಕಾರವನ್ನೇ ಉರುಳಿಸುವ ಸುಳಿವನ್ನು ಕೂಡ ನೀಡಿದೆ. ಆಡಳಿತಾರೂಢ ಕಾಂಗ್ರೆಸ್​ ಶಾಸರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್ ಸುಖು ಶಾಸಕರ ವಿಶ್ವಾಸ … Continued