ವಿವಾದದ ಬಳಿಕ ತಮ್ಮ ಮತಾಂತರ ಹೇಳಿಕೆ ಬೇಷರತ್‌ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಉಡುಪಿ: ಹಿಂದೂ ಧರ್ಮದಿಂದ ಮತಾಂತರಗೊಂಡು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು ಅದನ್ನು ಮಠ ದೇವಸ್ಥಾನಗಳಲ್ಲಿ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಇದೀಗ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆದಿದ್ದಾರೆ. ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರ್ಪಣಮ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ ಮುಸ್ಲಿಮರನ್ನ, ಕ್ರೈಸ್ತರನ್ನು … Continued