ಮರು ಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ

ನವದೆಹಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮರು ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಹಾಗೂ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲು ಸೂಚಿಸಿದೆ. 2023ರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಮಾರು … Continued

ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ : ದೆಹಲಿಯಲ್ಲಿ ಮತ್ತೆ ಮತ ಎಣಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಏನು ನಡೆಯುತ್ತಿದೆ ಎಂಬುದು ಕಾಂಗ್ರೆಸ್‌ನಲ್ಲಿಯೇ ಏರ್ಪಟ್ಟಿದೆ. ಇದಕ್ಕೆ ಉತ್ತಮ ಉದಾಹರಣೆ ಯುವ ಕಾಂಗ್ರೆಸ್‌ ಚುನಾವಣೆ ಹಾಗೂ ಫಲಿತಾಂಶ. ಪದೇಪದೇ ತಿರುವುದು ಪಡೆದುಕೊಳ್ಳುತ್ತಿರುವ ಯುವ ಕಾಮಗ್ರೆಸ್‌ ಚುನಾವನೆ ಫಲಿತಾಂಶ ಈಗ ದೆಹಲಿಯ ಹೈ ಕಮಾಂಡ್‌ ಬಾಗಿಲ ವರೆಗೂ ಹೋಗಿದೆ. ಈಗ ದೆಹಲಿಯಲ್ಲಿಯೇ ಯುವ ಕಾಂಗ್ರೆಸ್‌ ಚುನಾವಣೆಯ ಮತಗಳ ಎಣಿಕೆ ನಡೆಯಲಿದೆಯಂತೆ…! ಫೆ. ೨೧ … Continued