ನ್ಯಾಯವು ಒತ್ತಡಕ್ಕೆ ಮಣಿಯದು : ದೆಹಲಿ ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲ್ಲ ಎಂದ ಹೈಕೋರ್ಟ್ ನ್ಯಾಯಮೂರ್ತಿ
ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಸೋಮವಾರ ತಿರಸ್ಕರಿಸಿದರು. ಕೇಜ್ರಿವಾಲ್ ಅವರ ಆರೋಪವನ್ನು ತಳ್ಳಿಹಾಕಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರು, ಈ ಪ್ರಕರಣದ ವಿಚಾರಣೆಯಿಂದ … Continued