ಚಾಲಕರು ಮಾಡುತ್ತಿರುವ ಜನಸಾಮಾನ್ಯರ ಸೇವೆಗೆ ಬೆಲೆಕಟ್ಟಲಾಗದು: ಡಾ.ಅಜಿತ ಪ್ರಸಾದ

ಧಾರವಾಡ: ಜನಸಾಮಾನ್ಯರ ಮತ್ತು ಪ್ರತಿಯೊಬ್ಬರ ಜೀವನದ ರಥ ಎಂದೇ ಕರೆಯಲ್ಪಡುವ ಚಾಲಕರ ಮಹತ್ವ ಅರಿಯಬೇಕು. ಹಾಗೆಯೇ ಈ ಚಾಲಕರು ಮಾಡುತ್ತಿರುವ ಜನಸಾಮಾನ್ಯರ ಸೇವೆಗೆ ಬೆಲೆಕಟ್ಟಲಾಗದು .ಅದೇರೀತಿ ಪ್ರಯೋಗಾಲಯದಲ್ಲಿ ಕಾರ್ಯಮಾಡುವವರ ಸೇವೆಯು ಅಷ್ಟೇ ಮಹತ್ವದ್ದು ಎಂದು ಜೆ.ಎಸ್.ಎಸ್ ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ೧೦೦ ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಭಾರತೀಯ … Continued