ದೆಹಲಿ ಕೆಂಪುಕೋಟೆ ಹಿಂಸಾಚಾರ: ಮತ್ತಿಬ್ಬರ ಬಂಧನ
ನವ ದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪು ಕೋಟೆ ಪ್ರದೇಶದಲ್ಲಿ ನಡೆಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮಂಗಳವಾರ ಜಮ್ಮು ನಗರದಲ್ಲಿ ಒಬ್ಬ ರೈತ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಜಮ್ಮು ನಗರದ ಛಾತಾ ಪ್ರದೇಶದ ನಿವಾಸಿ ಜಮ್ಮು ಮತ್ತು ಕಾಶ್ಮೀರದ ಯುನೈಟೆಡ್ ಕಿಸಾನ್ ಫ್ರಂಟ್ ಅಧ್ಯಕ್ಷ ಮೊಹಿಂದರ್ ಸಿಂಗ್ (45) ಹಾಗೂ ಗೊಲೆ … Continued