ದೊಡ್ಡಬಳ್ಳಾಪುರ | ರೀಲ್ಸ್ ಹುಚ್ಚಿಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು ಯುವಕರು..!
ದೊಡ್ಡಬಳ್ಳಾಪುರ: ರೀಲ್ಸ್ (Reels) ಹುಚ್ಚಿಗೆ ಬಿದ್ದು ಮೂವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಮೃತರನ್ನು ರಾಹುಲ್ (18), ಬಿಕೇಶ (20) ಮತ್ತು ಲಲ್ಲನ್ (24) … Continued