ಹುಬ್ಬಳ್ಳಿ : ‘ರೀಲ್ಸ್‌’ಗಾಗಿ ಆಡಿ ಕಾರು-ಬೈಕ್ ಸ್ಟಂಟ್; ಬಿಜೆಪಿ ಮುಖಂಡನ ಮಗ ಸಾವು

ಹುಬ್ಬಳ್ಳಿ: ಕ್ರ್ಯಾಶ್ ರೀಲ್ಸ್‌ ವಿಡಿಯೋ (Reels) ಮಾಡಲು ಹೋಗಿ ಬಿಜೆಪಿ ಮುಖಂಡನ ಪುತ್ರ ಗುರುವಾರ ಮೃತಪಟ್ಟಿದ್ದಾನೆ. ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ ಸಂಗಳದ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ರಜೆಗಾಗಿ ಹುಬ್ಬಳ್ಳಿಯ (Hubballi news) ಮನೆಗೆ ಬಂದಿದ್ದ ನಮೀಷ ಗುರುವಾರ ಸಂಜೆ ತನ್ನ ಸ್ನೇಹಿತನ ಜೊತೆ ಸೇರಿ ಶೇಜವಾಡ್ಕರ ಪ್ಲಾಟ್‌ಗೆ … Continued

ರೀಲ್ಸ್ ಹುಚ್ಚು | ಚಲಿಸುವಾಗಲೇ ಬಸ್, ರಿಕ್ಷಾ ಬಾಗಿಲು ತೆರೆದು ಪುಂಡಾಟಿಕೆ : ವೀಡಿಯೊ ವೈರಲ್‌ ; ಯುವಕನ ಬಂಧನ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ‘ಲೈಕ್ಸ್’ ಮತ್ತು ‘ಶೇರ್’ಗಳಿಗಾಗಿ ಪ್ರಾಣದ ಹಂಗು ತೊರೆದು ಸ್ಟಂಟ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹದ್ದೇ ಒಂದು ಅಪಾಯಕಾರಿ ಸಾಹಸಕ್ಕೆ ಕೈಹಾಕಿ, ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ 22 ವರ್ಷದ ಯುವಕನನ್ನು ಈಶಾನ್ಯ ದೆಹಲಿಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಖಜೂರಿ ಖಾಸ್ ನಿವಾಸಿಯಾದ ತುಷಾರ್ ಪುನಿಯಾ ಬಂಧಿತ ಆರೋಪಿ. ಫೆಬ್ರವರಿ 16 ರಂದು … Continued

ವೀಡಿಯೊ..| ರೀಲ್ಸ್‌ ವೈರಲ್‌ ಆಗಲು ಮಗುವಿನ ಜೀವವನ್ನೇ ಅಪಾಯಕ್ಕೆ ಒಡ್ಡಿದ ತಾಯಿ; ನೆಟ್ಟಿಗರ ಆಕ್ರೋಶ

ಇಂದಿನ ಡಿಜಿಟಲ್ ಯುಗದಲ್ಲಿ, ಇಂಟರ್ನೆಟ್‌ನಲ್ಲಿ ಲೈಕ್‌ಗಳು, ವೀಕ್ಷಣೆಗಳು ಮತ್ತು ಫಾಲೋವರ್‌ಗಳನ್ನು ಗಳಿಸುವ ಸಲುವಾಗಿ ಹಲವರು ಅಸಾಮಾನ್ಯ ಮತ್ತು ಅಪಾಯಕಾರಿ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಕೆಲವರು ಸೃಜನಾತ್ಮಕ ಮತ್ತು ಮನರಂಜನೆಯ ವಿಷಯವನ್ನು ತಯಾರಿಸುವ ಮೂಲಕ ತಮ್ಮ ಪ್ರತಿಭೆಯನ್ನು ಬಳಸಿದರೆ, ಇನ್ನು ಕೆಲವರು ತಮ್ಮ ಮತ್ತು ಇತರರ ಜೀವಕ್ಕೆ ಅಪಾಯ ತರುವಂತಹ ಅಪಾಯಕಾರಿ ಸಾಹಸಗಳಿಗೆ ಕೈಹಾಕುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ, … Continued

ದೊಡ್ಡಬಳ್ಳಾಪುರ | ರೀಲ್ಸ್‌ ಹುಚ್ಚಿಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು ಯುವಕರು..!

ದೊಡ್ಡಬಳ್ಳಾಪುರ: ರೀಲ್ಸ್‌ (Reels) ಹುಚ್ಚಿಗೆ ಬಿದ್ದು ಮೂವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ರೀಲ್ಸ್​ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಮೃತರನ್ನು ರಾಹುಲ್ (18), ಬಿಕೇಶ (20) ಮತ್ತು ಲಲ್ಲನ್ (24) … Continued

ರೀಲ್ಸ್‌ ವೇಳೆ ಬೆಳೆದ ಪ್ರೀತಿ- ಪ್ರೇಮ, ನಂತರ ಮದುವೆ ; ಈಗ ಗರ್ಭಿಣಿಯ ಅನುಮಾನಾಸ್ಪದ ಸಾವು

ಬೆಳಗಾವಿ : ರೀಲ್ಸ್‌ ಮೂಲಕ ಹೆಸರಾಗಿದ್ದ ಮೈಸೂರು ಮೂಲದ ಗರ್ಭಿಣಿಯನ್ನು ಆಕೆಯ ಪತಿಯ ಮನೆಯವರು ಹತ್ಯೆ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳಗಾವಿ ತಾಲೂಕು ಮಚ್ಚೆ ಗ್ರಾಮದ ಗರ್ಭಿಣಿ ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಆಕೆಯನ್ನು ಪತಿ ಹಾಗೂ ಅವನ ಕುಟುಂಬದವರು ಕೊಲೆ ಮಾಡಿದ್ದಾರೆ ಎಂದು … Continued

ವೀಡಿಯೋ : ರಸ್ತೆಯಲ್ಲಿ ವೀಡಿಯೊ ಶೂಟ್ ಮಾಡುತ್ತಿದ್ದಾಗ ಮಹಿಳೆಯ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾದ ಬೈಕ್‌ ಸವಾರ…!

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಇಂದಾಪುರಂನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ರಸ್ತೆಬದಿಯಲ್ಲಿ ರೀಲ್ ಶೂಟಿಂಗ್‌ ಮಾಡುತ್ತಿದ್ದಾಗ ಮಹಿಳೆಯೊಬ್ಬರ ಮಂಗಳಸೂತ್ರವನ್ನು ಅಪರಿಚಿತ ಬೈಕ್ ಸವಾರ ದೋಚಿರುವ ಘಟನೆ ನಡೆದಿದೆ. ಬೈಕ್ ಸವಾರ ಮಹಿಳೆಯ ಬಳಿಗೆ ವೇಗವಾಗಿ ಬಂದು ಸರ ಕಿತ್ತುಕೊಂಡು ಕ್ಷಿಪ್ರವಾಗಿ ಪರಾರಿಯಾಗಿದ್ದು, ಈ ಘಟನೆ ವೀಡಿಯೊ ವೈರಲ್‌ ಆಗಿದೆ. ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ … Continued