ಕೆಆರ್‌ಎಸ್‌ ಸುತ್ತಮುತ್ತ ಕಲ್ಲು ಗಣಿಗಾರಿಕೆ: ಕ್ವಾರಿಗಳ ಪರವಾನಗಿ ರದ್ದು ಮಾಡಿದ್ದ ಡಿಸಿ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಸುತ್ತಮುತ್ತಲಿನ 28 ಕಲ್ಲುಗಣಿಗಾರಿಕೆ ಘಟಕಗಳ ಪರವಾನಗಿ ರದ್ದುಗೊಳಿಸಿ ಮಂಡ್ಯ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದು ಮಾಡಿದೆ. ಆದರೆ, ಟ್ರಯಲ್‌ ಸ್ಫೋಟ ನಡೆಸುವವರೆಗೆ ಉದ್ಯಮವನ್ನು ಪುನಾರಂಭಿಸಲಾಗದು. ಈ ಸಂಬಂಧದ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್‌ 24ಕ್ಕೆ ನಡೆಸಲಾಗುವುದು ಎಂದು ಪೀಠ ಹೇಳಿದೆ. ಮಂಡ್ಯ ಜಿಲ್ಲಾಧಿಕಾರಿ ಆದೇಶ … Continued