ದ್ವೇಷ ಭಾಷಣಗಳ ವಿರುದ್ಧ ದೂರು ನೀಡದಿದ್ದರೂ ಪ್ರಕರಣ ದಾಖಲಿಸಿ; ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ದ್ವೇಷ ಭಾಷಣ ಮಾಡುವವರ ವಿರುದ್ಧ ಯಾವುದೇ ದೂರು ಸಲ್ಲಿಕೆಯಾಗದಿದ್ದರೂ ಪ್ರಕರಣ ದಾಖಲಿಸಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ, ದೆಹಲಿ ಹಾಗೂ ಉತ್ತರಾಖಂಡ ರಾಜ್ಯಗಳಿಗೆ ಕಳೆದ ವರ್ಷ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿ ಆದೇಶಿಸಿತ್ತು. ಈಗ, … Continued