ಪಶ್ಚಿಮ ಘಟ್ಟದ 1449 ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ : ಕೇಂದ್ರದ ಕರಡು ಅಧಿಸೂಚನೆ ತಿರಸ್ಕರಿಸಲು ಕರ್ನಾಟಕ ನಿರ್ಧಾರ

ಬೆಂಗಳೂರು : ಪಶ್ಚಿಮ ಘಟ್ಟ ಪ್ರದೇಶದ 10 ಜಿಲ್ಲೆಗಳ 1,449 ಗ್ರಾಮಗಳನ್ನು ಒಳಗೊಂಡಂತೆ ಒಟ್ಟು 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco-Sensitive Area—ESA) ಎಂದು ಘೋಷಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಇತ್ತೀಚಿನ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜುಲೈ 27, 2026ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು … Continued

ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued