ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued