ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಸೈನ್ಯ ಸೇರಿದ ತಮಿಳುನಾಡಿನ ವಿದ್ಯಾರ್ಥಿ..!

ಚೆನ್ನೈ: ಭಾರತೀಯ ಸೇನೆಯಿಂದ ಎರಡು ಬಾರಿ ತಿರಸ್ಕೃತಗೊಂಡಿದ್ದ ತಮಿಳುನಾಡಿನ 21 ವರ್ಷದ ಯುವಕ ಇದೀಗ ಉಕ್ರೇನ್ ಸೇನೆ ಸೇರಿ ರಷ್ಯಾದ ಸೈನಿಕರ ವಿರುದ್ಧ ಹೋರಾಡುತ್ತಿದ್ದಾನೆ…! ಕೊಯಮತ್ತೂರಿನ ತುದಲಿಯೂರಿನ ಸಾಯಿನಿಖೇಶ್ ರವಿಚಂದ್ರನ್ ಎಂಬ ತಮಿಳುನಾಡಿನ ಯುವಕ ಉಕ್ರೇನ್‌ನ ಖಾರ್ಕಿವ್ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕೇಂದ್ರ ಗುಪ್ತಚರ ಬ್ಯೂರೋ ಅಧಿಕಾರಿಗಳ ತಂಡವು ಒಂದೆರಡು … Continued