ನಲ್ಲಿ ನೀರು ವಿವಾದ: ಕೇಂದ್ರ ಸಚಿವರ ಇಬ್ಬರು ಸೋದರಳಿಯಂದಿರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು
ಪಾಟ್ನಾ: ಹರ್ ಘರ್ ಕೋ ನಲ್-ಜಲ್ ಯೋಜನೆಯಡಿ ಸರ್ಕಾರ ಸ್ಥಾಪಿಸಿದ ನಲ್ಲಿಯಿಂದ ಬಕೆಟ್ ನೀರು ತರುವ ಜಗಳ ವಿಕೋಪಕ್ಕೆ ಹೋಗಿ ಒಬ್ಬ ಸಹೋದರ ಮತ್ತೊಬ್ಬನನ್ನು ಗುಂಡಿಕ್ಕಿ ಕೊಂದ ಘಟನೆ ಬಿಹಾರದ ನೌಗಾಚಿಯಾ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಪರ್ಬಟ್ಟಾ ಪೊಲೀಸ್ ಠಾಣೆ ವ್ಯಾಪ್ತಿಯ ಜಗತ್ಪುರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ವಿಶ್ವಜೀತ್ … Continued