ಮದುವೆ ಸಮಾರಂಭ: ಕಲ್ಯಾಣ ಮಂಟಪಗಳಲ್ಲಿ 400 ಜನರಿಗೆ ಅವಕಾಶ

ಬೆಂಗಳೂರು: ಮದುವೆ, ಮತ್ತಿತರೆ ಸಮಾರಂಭಗಳಲ್ಲಿ 400 ಜನಕ್ಕೆ ಅವಕಾಶ ನೀಡಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ಧಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಇಂದು(ಸೋಮವಾರ) ತಜ್ಞರ ಜೊತೆ ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು. ಮದುವೆ ಸಮಾರಂಭಕ್ಕೆ ಶೇ.50 ರಷ್ಟು ಅನುಮತಿ ನೀಡಲಾಗಿದೆ. ಕಲ್ಯಾಣ ಮಂಟಪಗಳಲ್ಲಿ ಗರಿಷ್ಠ 400 ಜನರಿಗೆ … Continued