ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಉಚ್ಚಾಟಿತ ನಾಯಕಿಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಕರ್ನಾಟಕ ಮೂಲದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ತನಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಆರೋಪಿಸಿ ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ … Continued