ವೀಡಿಯೊ…| ಸಂಗೀತ ಕಾರ್ಯಕ್ರಮದ ವೇಳೆ ಶೆಡ್ ಕುಸಿದು ಅವಘಡ ; 100ಕ್ಕೂ ಹೆಚ್ಚು ಮಂದಿಗೆ ಗಾಯ

ಛಾಪ್ರಾ : ಬಿಹಾರದ ಸರನ್ ಜಿಲ್ಲೆಯ ಛಪ್ರಾದಲ್ಲಿ ಶೆಡ್ ಕುಸಿದು 100 ಮಂದಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಈ ಪ್ರದೇಶದಲ್ಲಿ ನಡೆಯುತ್ತಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮ ವೀಕ್ಷಿಸಲು ನೆರೆದಿದ್ದ ಜನರ ಭಾರ ತಾಳಲಾರದೆ ಶೆಡ್ ಕುಸಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಜಿಲ್ಲೆಯ ಇಶಾವಪುರ ಬ್ಲಾಕ್‌ನ ಮಹಾವೀರ ಅಖಾಡ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ … Continued

ಉತ್ತರ ಪ್ರದೇಶದ ಸತ್ಸಂಗದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ)ದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. ರಾಜ್ಯ ಸರ್ಕಾರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ಮೂವರು ಸಚಿವರನ್ನು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಕಳುಹಿಸಿದೆ. ಈವರೆಗೆ 116 ಮಂದಿ ಸಾವಿಗೀಡಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಜನರಲ್ … Continued

ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು

ಲಕ್ನೋ:   ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್‌ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued