ಎಸಿಬಿ ವಿರುದ್ಧ ಟೀಕಾಪ್ರಹಾರ: ವಿಚಾರಣೆ 3 ದಿನ ಮುಂದೂಡಲು ಕರ್ನಾಟಕ ಹೈಕೋರ್ಟ್ಗೆ ತಿಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು, ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಎಡಿಜಿಪಿ ವಿರುದ್ಧ ನಡೆಸುತ್ತಿರುವ ವಿಚಾರಣೆಯನ್ನು 3 ದಿನಗಳ ಕಾಲ ಮುಂದೂಡುವಂತೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್ಗೆ ಸೂಚನೆ ನೀಡಿದೆ. ಜಾಮೀನು ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಚ್ಪಿ ಸಂದೇಶ್ ಅವರು ಜುಲೈ 7 … Continued