ವಿಶ್ವಾಸಾರ್ಹ ಸಾಕ್ಷ್ಯಗಳಿಲ್ಲದೆ 22 ವರ್ಷ ಜೈಲು; ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2004ರಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸುಮಾರು 22 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಒಡಿಶಾದ ವ್ಯಕ್ತಿಯನ್ನು, “ದುರ್ಬಲ ಹಾಗೂ ಅತ್ಯಂತ ಅವಿಶ್ವಾಸಾರ್ಹ” ಸಾಕ್ಷ್ಯಗಳ ಆಧಾರದ ಮೇಲೆ ಶಿಕ್ಷೆಗೆ ಗುರಿಪಡಿಸಲಾಗಿತ್ತು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಆತನನ್ನು ಖುಲಾಸೆಗೊಳಿಸಿದೆ. ಕೇವಲ ಅನುಮಾನದ ಆಧಾರದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿ, ಪೊಲೀಸ್ ಕಸ್ಟಡಿಯಲ್ಲಿ ಥರ್ಡ್ … Continued