ಖಾನಾಪುರ | ಮಹಿಳೆಗೆ ಅನಾರೋಗ್ಯ ; ಧಾರಾಕಾರ ಮಳೆಯಲ್ಲೇ 5 ಕಿಮೀ ದೂರ ಜೋಲಿಯಲ್ಲಿ ಹೊತ್ತು ತಂದ ಗ್ರಾಮಸ್ಥರು…!

ಬೆಳಗಾವಿ: ದಟ್ಟ ಅರಣ್ಯ ಪ್ರದೇಶವಾದ ಖಾನಾಪುರ ತಾಲೂಕಿನ ಆಮಗಾಂವ ಗ್ರಾಮದ ಮಹಿಳೆಯೊಬ್ಬರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೇ ಅವರನ್ನು ಜೋಲಿ ಮಾಡಿ ಹೊತ್ತು ತಂದು ಆಸ್ಪತ್ರೆಗೆ ಸೇರಿಸಿರುವ ಘಟನೆ ವರದಿಯಾಗಿದೆ. ಖಾನಾಪುರ ತಾಲೂಕಿನಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಶುಕ್ರವಾರ ಖಾನಾಪುರ ತಾಲೂಕಿನ ಆಮಗಾಂವ ಗ್ರಾಮದ ಹರ್ಷದಾ ಹರಿಶ್ಚಂದ್ರ ಘಾಡಿ (38) ಮಹಿಳೆಗೆ ಇದ್ದಕ್ಕಿದ್ದಂತೆ … Continued