ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆದುಹಾಕಿ ಇಲ್ಲದಿದ್ದರೆ…. : ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ ಠಾಕ್ರೆ

ಮುಂಬೈ: ಮಸೀದಿಗಳಲ್ಲಿ ಹಾಕುವ ಧ್ವನಿ ವರ್ಧಕಗಳನ್ನು ತೆಗೆದುಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್​ ಠಾಕ್ರೆ , ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಶಿವಾಜಿ ಪಾರ್ಕ್​​ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾನು ಪ್ರಾರ್ಥನೆಗಳನ್ನು ವಿರೋಧಿಸುವುದಿಲ್ಲ, ಯಾವುದೇ ಧರ್ಮದ ವಿರೋಧಿಯೂ ಅಲ್ಲ. ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಅಷ್ಟೆಲ್ಲ ದೊಡ್ಡದಾಗಿ ಯಾಕೆ ಹಾಕಬೇಕು? ಈ … Continued