ಪ್ರಧಾನಮಂತ್ರಿ ಕಾರ್ಯಾಲಯ(PMO)ಕ್ಕೆ ‘ಸೇವಾ ತೀರ್ಥ’ ಎಂದು ನಾಮಕರಣ, ರಾಜಭವನಕ್ಕೂ ಹೊಸ ಹೆಸರು

ನವದೆಹಲಿ: ಪ್ರಧಾನಮಂತ್ರಿ ಕಾರ್ಯಾಲಯದ (PMO) ಹೊಸ ಕಚೇರಿ ಸಂಕೀರ್ಣಕ್ಕೆ ‘ಸೇವಾ ತೀರ್ಥ’ ಎಂದು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಈ ಮೊದಲು ಇದನ್ನು ‘ಕಾರ್ಯಕಾರಿ ಆವರಣ’ (Executive Enclave) ಎಂದು ಕರೆಯಲಾಗುತ್ತಿತ್ತು. ಇದರಲ್ಲಿ ಪಿಎಂಒ ಜೊತೆಗೆ, ಸಂಪುಟ ಕಾರ್ಯದರ್ಶಿಗಳ ಕಚೇರಿ (Cabinet Secretariat), ರಾಷ್ಟ್ರೀಯ ಭದ್ರತಾ ಮಂಡಳಿ ಕಚೇರಿ (National Security Council Secretariat) … Continued

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಬುಧವಾರ (ಜುಲೈ ೨) ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಹೈದರಾಬಾದ್‌ ಕ್ರಿಕೆಟ್‌ ಸ್ಟೇಡಿಯಂ ಸ್ಟ್ಯಾಂಡ್‌ ನಿಂದ ಮೊಹಮ್ಮದ್ ಅಜರುದ್ದೀನ್ ಹೆಸರು ತೆಗೆದುಹಾಕಲು ಆದೇಶ…

ಹೈದರಾಬಾದ್‌ : ಹೈದರಾಬಾdin ಉಪ್ಪಲ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿರುವ ಸ್ಟ್ಯಾಂಡ್‌ನಿಂದ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕಲು ಆದೇಶಿಸಲಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​ ಕ್ರೀಡಾಂಗಣದ ಉತ್ತರ ಪೆವಿಲಿಯನ್ ಸ್ಟ್ಯಾಂಡ್‌ನಿಂದ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕುವ ಆದೇಶವನ್ನು ಸ್ವೀಕರಿಸಿದೆ. ಇದಲ್ಲದೆ, ಅಜರುದ್ದೀನ್ ಹೆಸರಿನೊಂದಿಗೆ ಇನ್ನು ಮುಂದೆ ಟಿಕೆಟ್‌ಗಳನ್ನು ನೀಡದಂತೆ … Continued

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್‌ ಭಗತ್‌ ಸಿಂಗ್‌ ಭಯೋತ್ಪಾದಕ ಎಂದ ಪಾಕಿಸ್ತಾನ…!

ಪಾಕಿಸ್ತಾನದ ಲಾಹೋರಿನ ಶಾದ್ಮನ್ ಚೌಕಕ್ಕೆ ಮರುನಾಮಕರಣ ಮಾಡಿ ಅಲ್ಲಿ ಭಗತ್ ಸಿಂಗ್ ಪ್ರತಿಮೆ ನಿರ್ಮಿಸುವ ಪಾಕಿಸ್ತಾನದ ಯೋಜನೆಯನ್ನು ನಿವೃತ್ತ ಮಿಲಿಟರಿ ಅಧಿಕಾರಿಯೊಬ್ಬರ ಅಭಿಪ್ರಾಯದಿಂದಾಗಿ ರದ್ದುಗೊಳಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜಧಾನಿಯ ಜಿಲ್ಲಾಡಳಿತವು ಲಾಹೋರ್‌ ಹೈಕೋರ್ಟ್‌ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಸಹಾಯಕ ಅಡ್ವೊಕೇಟ್ ಜನರಲ್ ಅಸ್ಗರ್ ಲೆಘರಿ ಅವರು ಶುಕ್ರವಾರ ಲಾಹೋರ್ ಹೈಕೋರ್ಟ್‌ಗೆ (ಎಲ್‌ಎಚ್‌ಸಿ) … Continued

ರಾಮನಗರಕ್ಕೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಮನಗರ ಜಿಲ್ಲೆಯನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಯನ್ನಾಗಿ ಮರುನಾಮಕರಣ ಮಾಡುವ ಕುರಿತ ಮಹತ್ವದ ನಿರ್ಧಾರವನ್ನು ಇಂದು, ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್ ಅವರು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಬದಲಾಯಿಸಲು … Continued