ರಾಜ್ಯ ಬಿಜೆಪಿಯಲ್ಲಿ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು : ರೇಣುಕಾಚಾರ್ಯ

ದಾವಣಗೆರೆ : ರಾಜ್ಯ ಬಿಜೆಪಿಯಲ್ಲಿ ಕೆಲವರ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಏನಾದರೂ ಮಾತನಾಡಿದರೆ ಪಕ್ಷ ವಿರೋಧಿ ಹೇಳಿಕೆಯಾಗುತ್ತದೆ. ಆದರೆ ಕೆಲವರು ಮಾತನಾಡಿದರೆ ಪಕ್ಷ ಸಂಘಟನೆಯ ವಿಚಾರವಾಗುತ್ತದೆ. ವಿಧಾನ ಪರಿಷತ್‌ ಸದಸ್ಯ ಸ್ಥಾನ, ರಾಜ್ಯ ಸಭೆ ಸೀಟು ಎಲ್ಲವೂ ಅವರು ಹೇಳಿದವರಿಗೆ … Continued

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಯತ್ನಾಳ್​​, ರೇಣುಕಾಚಾರ್ಯಗೆ ನೊಟೀಸ್‌

ಬೆಂಗಳೂರು: ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ. ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಪಕ್ಷ ಸಾಕಷ್ಟು … Continued

ಯತ್ನಾಳಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಲಿ: ರೇಣುಕಾಚಾರ್ಯ ಸವಾಲು

ದಾವಣಗೆರೆ : ಸಿಎಂ ಬದಲಾವಣೆ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಯನ್ನು ಖಂಡಿಸಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡು ಎಂದು ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್ ಅವರಂಥ ಹಿರಿಯ ನಾಯಕರೇ ಹೊರತು ನಿನ್ನಂಥ ನಾಯಕರಲ್ಲ ಎಂದು ರೇಣುಕಾಚಾರ್ಯ ಯತ್ನಾಳ ವಿರುದ್ಧ ಹರಿಹಾಯ್ದಿದ್ದಾರೆ. … Continued

ಬಿಜೆಪಿಯಲ್ಲೇ ಜಂಗೀ ಕುಸ್ತಿ: ಯತ್ನಾಳ ಹೀಗೆ ಮಾತಾಡಿದ್ರೆ ಉಚ್ಚಾಟನೆಗೆ ಒತ್ತಾಯಿಸ್ಬೇಕಾಗುತ್ತೆ ಎಂದ ರೇಣುಕಾಚಾರ್ಯ

ಬೆಂಗಳೂರು: : ವಿಧಾನಸೌಧದಲ್ಲಿ ಮಂಗಳವಾರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ, ಯತ್ನಾಳ್ ಅವರೇ ನಾಟಕ ಮಾಡುವುದನ್ನು ಬಿಡಿ, ಏಕೆ ಪದೇ ಪದೆ ಯಡಿಯೂರಪ್ಪ ಕುಟುಂಬದವರನ್ನು ಟಾರ್ಗೆಟ್ ಮಾಡಿಕೊಂಡು ಹೇಳಿಕೆ ನೀಡಿಕೊಂಡು ಓಡಾಡುತ್ತೀರಿ. ನಿಮಗೆ … Continued