ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್​ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಮತ್ತಿತರರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಇದೇ ವೇಳೆ, ದರ್ಶನ್​ಗೆ ಚಿಕಿತ್ಸೆ ಪಡೆಯಲು ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ಆದೇಶವನ್ನು ವಿಸ್ತರಿಸಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ … Continued

ನಟ ದರ್ಶನಗೆ ಮಧ್ಯಂತರ ಜಾಮೀನು: ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು…?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನಗೆ ಎಂಟು ಷರತ್ತುಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಆಮ್‌ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್‌ ಕುಮಾರ್‌ ಜೈನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ 45 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನೂ ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ … Continued

ಆರೋಪಿ ನಟ ದರ್ಶನ್ ಸೆಲ್‌ಗೆ ಟಿವಿ ಅಳವಡಿಕೆ

ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನಗೆ ಟಿವಿ ನೀಡಲಾಗಿದೆ. ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ. ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. … Continued

ಬೆಂಗಳೂರಿಂದ ಬಳ್ಳಾರಿ ಸೆಂಟ್ರಲ್​ ಜೈಲಿಗೆ ನಟ ದರ್ಶನ್​ ಸ್ಥಳಾಂತರ

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವ​ರನ್ನು ಇಂದು, ಗುರುವಾರ ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಈವರೆಗೆ ದರ್ಶನ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್​ ವಾಹನಗಳು ತೆರಳಿವೆ. ಬೆಳಗ್ಗಿನ ಜಾವ 4:30ಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಹೊರಟ ಪೊಲೀಸ್​ ವಾಹನ ಬೆಳಗ್ಗೆ ‌9:45ರ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. … Continued

ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್​; ಆರೋಪಿ ದರ್ಶನ್​ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..

ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್​ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ..?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಆರೋಪಿ ನಟ ದರ್ಶನ್ ಮತ್ತು ತಂಡದ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ನಟ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ನ್ಯಾಯಾಧೀಶರ ಮುಂದೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ಚಿಕ್ಕಣ್ಣ ಅವರು ದರ್ಶನ್ ಅವರನ್ನು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನ (ಆಗಸ್ಟ್‌ 1ರ ವರೆಗೆ) ವಿಸ್ತರಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಆದೇಶಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ 13 ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜುಲೈ 18ರ ವರೆಗೆ ವಿಸ್ತರಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿಗಳನ್ನು 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ … Continued